AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ. RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ […]

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್
ಆಯೇಷಾ ಬಾನು
| Edited By: |

Updated on:Nov 09, 2020 | 10:14 AM

Share

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ.

RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ ರಣಜಿ ಆಡಿದ್ದರು.

Also Read

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಆಸ್ತಿಗಾಗಿ ಗಂಡನ ಭೀಕರ ಕೊಲೆ ಕೇಸ್​ಗೆ ಸಿಕ್ಕಿದೆ ಟ್ವಿಸ್ಟ್! ಕ್ರಿಕೆಟ್ ಬೆಟ್ಟಿಂಗ್ ಚಟ್ಟ?

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ

Published On - 9:57 am, Mon, 9 November 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ