AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಕ್ರಿಕೆಟ್ ತಂಡದ ಮಾನ ಈ ರೀತಿ ಹರಾಜಾಗಬಾರದಿತ್ತು.. ವೈರಲ್​ ಆದ ಈ ಫೋಟೋದಲ್ಲಿ ಅಂಥದ್ದೇನಿದೆ?

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ತಪ್ಪುಗಳನ್ನು ಎಣಿಕೆ ಮಾಡಲು ಈ ವ್ಯಕ್ತಿ ಕೆಲವು ಕಾಲಂಗಳನ್ನು ರಚಿಸಿಕೊಂಡಿದ್ದಾನೆ. ಅದರಲ್ಲಿ ಕೈಬಿಟ್ಟ ಕ್ಯಾಚ್‌ಗಳು, ಮಿಸ್ ‌ಫೀಲ್ಡ್​, ಕಳಪೆ ಥ್ರೋ ಮತ್ತು ಡಿಆರ್‌ಎಸ್‌ನ ಕಳಪೆ ಬಳಕೆ ಎಂಬ ವಿಭಾಗಗಳನ್ನು ಮಾಡಿಕೊಂಡಿದ್ದಾನೆ.

ಪಾಕ್​ ಕ್ರಿಕೆಟ್ ತಂಡದ ಮಾನ ಈ ರೀತಿ ಹರಾಜಾಗಬಾರದಿತ್ತು.. ವೈರಲ್​ ಆದ ಈ ಫೋಟೋದಲ್ಲಿ ಅಂಥದ್ದೇನಿದೆ?
ಪಾಕ್​ ಮಾಡಿರುವ ತಪ್ಪುಗಳ ಪಟ್ಟಿ
ಪೃಥ್ವಿಶಂಕರ
| Edited By: |

Updated on: Dec 28, 2020 | 5:11 PM

Share

ವೆಲ್ಲಿಂಗ್ಟನ್: ಬೇ ಓವೆಲ್​ನಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳ ನಡುವೆ ಮೊದಲನೇ ಟೆಸ್ಟ್​ ಪಂದ್ಯ ನಡೆಯುತ್ತಿದ್ದು, ಮೊದಲು ಬ್ಯಾಟ್​ ಮಾಡಿದ ನ್ಯೂಜಿಲೆಂಡ್ ತಂಡ ಕೇನ್ ವಿಲಿಯಮ್ಸನ್ ಅವರ ಅಮೋಘ ಶತಕದ ನೆರವಿನಿಂದ 431 ರನ್​ಗಳ ಬೃಹತ್ ಮೊತ್ತ ಕಲೆ ಹಾಕಿದೆ.

ನ್ಯೂಜಿಲೆಂಡ್​ ನೀಡಿರುವ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿರುವ ಪಾಕಿಸ್ತಾನ 239 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಮೊದಲ ಇನ್ನಿಂಗ್ಸ್​ನಲ್ಲಿ 192 ರನ್​ಗಳ ಹಿನ್ನಡೆ ಅನುಭವಿಸಿದೆ. ಆದರೆ ಈ ಪಂದ್ಯ ಸುದ್ದಿಯಲ್ಲಿರುವುದು ಕೇವಲ ಈ ಕಾರಣಕ್ಕಾಗಿ ಅಲ್ಲ. ಬದಲಾಗಿ ಆಟದ ವೇಳೆ ಪಾಕಿಸ್ತಾನ ತಂಡದ ಆಟಗಾರರು ಮಾಡಿದ ತಪ್ಪುಗಳನ್ನು ನ್ಯೂಜಿಲೆಂಡ್​ ತಂಡದ ಅಭಿಮಾನಿಯೊಬ್ಬ ಎಣಿಕೆ ಮಾಡಿದ್ದಾನೆ. ಈ ಮೂಲಕ ಪಾಕ್​ ತಂಡದ ಮಾನವನ್ನು ಬಹಿರಂಗವಾಗಿ ಹರಾಜಾಕ್ಕಿದ್ದಾನೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ತಪ್ಪುಗಳನ್ನು ಎಣಿಕೆ ಮಾಡಲು ಈ ವ್ಯಕ್ತಿ ಕೆಲವು ಕಾಲಂಗಳನ್ನು ರಚಿಸಿಕೊಂಡಿದ್ದಾನೆ. ಅದರಲ್ಲಿ ಆತ, ಪಾಕಿಸ್ತಾನ ಬಿಟ್ಟ ಕ್ಯಾಚ್‌ಗಳು, ಮಿಸ್ ‌ಫೀಲ್ಡ್ಸ್, ಕಳಪೆ ಥ್ರೋಗಳು ಮತ್ತು ಡಿಆರ್‌ಎಸ್‌ನ ಕಳಪೆ ಬಳಕೆ ಎಂಬ ವಿಭಾಗಗಳನ್ನು ಮಾಡಿಕೊಂಡಿದ್ದಾನೆ.

ಗುರುತಿಸಿರುವ ತಪ್ಪುಗಳು ಕೈಬಿಟ್ಟ ಕ್ಯಾಚ್‌ಗಳು- 2 ಮಿಸ್‌ಫೀಲ್ಡ್​- 7 ಕಳಪೆ ಥ್ರೋ- 18 ಡಿಆರ್‌ಎಸ್‌ನ ಕಳಪೆ ಬಳಕೆ- 2

ನ್ಯೂಜಿಲೆಂಡ್ ಅಭಿಮಾನಿಯ ಈ ಕೆಲಸ ಈಗ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್​ ಆಗಿದೆ. ಅಂತರರಾಷ್ಟ್ರಿಯ ಮಟ್ಟದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾನ ಹರಾಜಾಗಿದೆ.

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ