AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಕ್ರಿಕೆಟ್ ತಂಡದ ಮಾನ ಈ ರೀತಿ ಹರಾಜಾಗಬಾರದಿತ್ತು.. ವೈರಲ್​ ಆದ ಈ ಫೋಟೋದಲ್ಲಿ ಅಂಥದ್ದೇನಿದೆ?

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ತಪ್ಪುಗಳನ್ನು ಎಣಿಕೆ ಮಾಡಲು ಈ ವ್ಯಕ್ತಿ ಕೆಲವು ಕಾಲಂಗಳನ್ನು ರಚಿಸಿಕೊಂಡಿದ್ದಾನೆ. ಅದರಲ್ಲಿ ಕೈಬಿಟ್ಟ ಕ್ಯಾಚ್‌ಗಳು, ಮಿಸ್ ‌ಫೀಲ್ಡ್​, ಕಳಪೆ ಥ್ರೋ ಮತ್ತು ಡಿಆರ್‌ಎಸ್‌ನ ಕಳಪೆ ಬಳಕೆ ಎಂಬ ವಿಭಾಗಗಳನ್ನು ಮಾಡಿಕೊಂಡಿದ್ದಾನೆ.

ಪಾಕ್​ ಕ್ರಿಕೆಟ್ ತಂಡದ ಮಾನ ಈ ರೀತಿ ಹರಾಜಾಗಬಾರದಿತ್ತು.. ವೈರಲ್​ ಆದ ಈ ಫೋಟೋದಲ್ಲಿ ಅಂಥದ್ದೇನಿದೆ?
ಪಾಕ್​ ಮಾಡಿರುವ ತಪ್ಪುಗಳ ಪಟ್ಟಿ
ಪೃಥ್ವಿಶಂಕರ
| Edited By: |

Updated on: Dec 28, 2020 | 5:11 PM

Share

ವೆಲ್ಲಿಂಗ್ಟನ್: ಬೇ ಓವೆಲ್​ನಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳ ನಡುವೆ ಮೊದಲನೇ ಟೆಸ್ಟ್​ ಪಂದ್ಯ ನಡೆಯುತ್ತಿದ್ದು, ಮೊದಲು ಬ್ಯಾಟ್​ ಮಾಡಿದ ನ್ಯೂಜಿಲೆಂಡ್ ತಂಡ ಕೇನ್ ವಿಲಿಯಮ್ಸನ್ ಅವರ ಅಮೋಘ ಶತಕದ ನೆರವಿನಿಂದ 431 ರನ್​ಗಳ ಬೃಹತ್ ಮೊತ್ತ ಕಲೆ ಹಾಕಿದೆ.

ನ್ಯೂಜಿಲೆಂಡ್​ ನೀಡಿರುವ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿರುವ ಪಾಕಿಸ್ತಾನ 239 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಮೊದಲ ಇನ್ನಿಂಗ್ಸ್​ನಲ್ಲಿ 192 ರನ್​ಗಳ ಹಿನ್ನಡೆ ಅನುಭವಿಸಿದೆ. ಆದರೆ ಈ ಪಂದ್ಯ ಸುದ್ದಿಯಲ್ಲಿರುವುದು ಕೇವಲ ಈ ಕಾರಣಕ್ಕಾಗಿ ಅಲ್ಲ. ಬದಲಾಗಿ ಆಟದ ವೇಳೆ ಪಾಕಿಸ್ತಾನ ತಂಡದ ಆಟಗಾರರು ಮಾಡಿದ ತಪ್ಪುಗಳನ್ನು ನ್ಯೂಜಿಲೆಂಡ್​ ತಂಡದ ಅಭಿಮಾನಿಯೊಬ್ಬ ಎಣಿಕೆ ಮಾಡಿದ್ದಾನೆ. ಈ ಮೂಲಕ ಪಾಕ್​ ತಂಡದ ಮಾನವನ್ನು ಬಹಿರಂಗವಾಗಿ ಹರಾಜಾಕ್ಕಿದ್ದಾನೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ತಪ್ಪುಗಳನ್ನು ಎಣಿಕೆ ಮಾಡಲು ಈ ವ್ಯಕ್ತಿ ಕೆಲವು ಕಾಲಂಗಳನ್ನು ರಚಿಸಿಕೊಂಡಿದ್ದಾನೆ. ಅದರಲ್ಲಿ ಆತ, ಪಾಕಿಸ್ತಾನ ಬಿಟ್ಟ ಕ್ಯಾಚ್‌ಗಳು, ಮಿಸ್ ‌ಫೀಲ್ಡ್ಸ್, ಕಳಪೆ ಥ್ರೋಗಳು ಮತ್ತು ಡಿಆರ್‌ಎಸ್‌ನ ಕಳಪೆ ಬಳಕೆ ಎಂಬ ವಿಭಾಗಗಳನ್ನು ಮಾಡಿಕೊಂಡಿದ್ದಾನೆ.

ಗುರುತಿಸಿರುವ ತಪ್ಪುಗಳು ಕೈಬಿಟ್ಟ ಕ್ಯಾಚ್‌ಗಳು- 2 ಮಿಸ್‌ಫೀಲ್ಡ್​- 7 ಕಳಪೆ ಥ್ರೋ- 18 ಡಿಆರ್‌ಎಸ್‌ನ ಕಳಪೆ ಬಳಕೆ- 2

ನ್ಯೂಜಿಲೆಂಡ್ ಅಭಿಮಾನಿಯ ಈ ಕೆಲಸ ಈಗ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್​ ಆಗಿದೆ. ಅಂತರರಾಷ್ಟ್ರಿಯ ಮಟ್ಟದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾನ ಹರಾಜಾಗಿದೆ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್