AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್​ ತೆಂಡೂಲ್ಕರ್​​ ದಾಖಲೆಯನ್ನು ಹಿಂದಿಕ್ಕಿದ ವಿರಾಟ್​ ಕೊಹ್ಲಿ!

ಮಾಸ್ಟರ್​ ಬ್ಲಾಸ್ಟರ್​ ಸಚಿನ್​ ತೆಂಡೂಲ್ಕರ್​ ಅವರು ಈ ಮೊದಲು ಅತಿ ಕಡಿಮೆ ಇನ್ನಿಂಗ್ಸ್​ ಅಂದರೆ, 300 ಮ್ಯಾಚ್​ಗಳಲ್ಲಿ 12 ಸಾವಿರ ರನ್​ ಕಲೆ ಹಾಕಿದ್ದರು. ಆದರೆ, ವಿರಾಟ್​ ಕೊಹ್ಲಿ ಕೇವಲ 242 ಮ್ಯಾಚ್​ಗಳಲ್ಲಿ 12 ಸಾವಿರ ರನ್​ ತಲುಪಿದ್ದಾರೆ.

ಸಚಿನ್​ ತೆಂಡೂಲ್ಕರ್​​ ದಾಖಲೆಯನ್ನು ಹಿಂದಿಕ್ಕಿದ ವಿರಾಟ್​ ಕೊಹ್ಲಿ!
ವಿರಾಟ್ ಕೊಹ್ಲಿ
shruti hegde
| Edited By: |

Updated on: Dec 02, 2020 | 1:24 PM

Share

ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಹೊಸ ದಾಖಲೆಗಳನ್ನು ಬರೆಯುತ್ತಲೇ ಇದ್ದಾರೆ. ಇಂದು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ 12 ಸಾವಿರ ರನ್​ ಗಳಿಕೆ ಮಾಡಿದ ಮೊದಲ ಕ್ರಿಕೆಟಿಗ ಎನ್ನುವ ಖ್ಯಾತಿಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಮಾಸ್ಟರ್​ ಬ್ಲಾಸ್ಟರ್​ ಸಚಿನ್​ ತೆಂಡೂಲ್ಕರ್​ ಈ ಮೊದಲು ಅತಿ ಕಡಿಮೆ ಇನ್ನಿಂಗ್ಸ್​ ಅಂದರೆ, 300 ಏಕದಿನ ಮ್ಯಾಚ್​ಗಳಲ್ಲಿ 12 ಸಾವಿರ ರನ್​ ಕಲೆ ಹಾಕಿದ್ದರು. ವಿರಾಟ್​ ಕೇವಲ 242 ಮ್ಯಾಚ್​ಗಳಲ್ಲಿ 12 ಸಾವಿರ ರನ್​ ತಲುಪಿದ್ದಾರೆ. ಈ ಮೂಲಕ 12 ಸಾವಿರ ರನ್​ಗಳನ್ನು ಕಡಿಮೆ ಇನ್ನಿಂಗ್ಸ್​ನಲ್ಲಿ ತಲುಪಿದ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಉಳಿದಂತೆ, ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್​ (314), ಕುಮಾರ್​ ಸಂಗಕಾರ (336), ಸನತ್​ ಜಯಸೂರ್ಯ (379), ಹಾಗೂ ಮಹೇಲಾ ಜಯವರ್ಧನೆ (399) ಕಡಿಮೆ ಇನ್ಸಿಂಗ್ಸ್​​ನಲ್ಲಿ 12 ಸಾವಿರ ರನ್​ ತಲುಪಿದ ಆಟಗಾರರ ಸಾಲಿನಲ್ಲಿದ್ದಾರೆ.

ಇದಲ್ಲದೆ, ವಿರಾಟ್​ ಕೊಹ್ಲಿ ಇನ್ನೂ ಅನೇಕ ದಾಖಲೆಗಳನ್ನು ತಮ್ಮ ಹೆಸರಿನಲ್ಲಿಟ್ಟುಕೊಂಡಿದ್ದಾರೆ. ಏಕದಿನ ಪಂದ್ಯಗಳಲ್ಲಿ 8,000, 9,000, 10,1000 ಹಾಗೂ 11,000 ಸಾವಿರ ರನ್​ಗಳನ್ನು ಕಡಿಮೆ ಇನ್ನಿಂಗ್ಸ್​ನಲ್ಲಿ ಅವರು ತಲುಪಿದ್ದಾರೆ. 242 ಏಕದಿನ ಪಂದ್ಯಗಳಲ್ಲಿ ವಿರಾಟ್​ ಸರಾಸರಿ ರನ್​ರೇಟ್​ 59.29 ಇದೆ. ಟಿ20 ಹಾಗೂ ಟೆಸ್ಟ್​ನಲ್ಲೂ ವಿರಾಟ್ ಅದ್ಭುತ ಪ್ರದರ್ಶನ ನೀಡಿದ್ದಾರೆ. 145 ಟೆಸ್ಟ್ ಇನ್ನಿಂಗ್ಸ್​ನಲ್ಲಿ 7,240 ರನ್​ ಕಲೆ ಹಾಕಿರುವ ಅವರು 27 ಶತಕ ಸಿಡಿಸಿದ್ದಾರೆ. ಟಿ20ಮ್ಯಾಚ್​ನಲ್ಲಿ ವಿರಾಟ್​ 2,794 ರನ್​ ಗಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ವಿರಾಟ್​ ಕೊಹ್ಲಿ ಮತ್ತಷ್ಟು ದಾಖಲೆ ಬರೆಯಲಿದ್ದಾರೆ ಎಂದು ಟ್ವಿಟರ್​ನಲ್ಲಿ ಅಭಿಮಾನಿಗಳು ವಿರಾಟ್​ ಸಾಧನೆಯನ್ನು ಕೊಂಡಾಡಿದ್ದಾರೆ.

ಪತ್ನಿ ಅನುಷ್ಕಾ ಗರ್ಭಿಣಿ ಹಿನ್ನೆಲೆ, ವಿರಾಟ್ ಕೊಹ್ಲಿ ಆಸಿಸ್ ಟೂರ್​ಗೆ ಬ್ರೇಕ್

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?