AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು. ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, […]

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 13, 2019 | 12:52 PM

Share

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು.

ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, ಈ ಹಿಂದೆ ನಿರ್ಣಯಿಸಿದಂತೆ,  ಅದೇ ಮೈದಾನದ ಪೆವಿಲಿಯನ್​ವೊಂದಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ಹೆಸರಿಟ್ಡಟಿದೆ. ಇದು ಕೊಹ್ಲಿಅಭಿಮಾನಿಗಳಿಗೆ ಭಾರೀ ಸಂತೋಷ ತಂದಿದೆ.

Published On - 12:47 pm, Fri, 13 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!