ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು. ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, […]

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು
Follow us
|

Updated on:Sep 13, 2019 | 12:52 PM

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು.

ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, ಈ ಹಿಂದೆ ನಿರ್ಣಯಿಸಿದಂತೆ,  ಅದೇ ಮೈದಾನದ ಪೆವಿಲಿಯನ್​ವೊಂದಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ಹೆಸರಿಟ್ಡಟಿದೆ. ಇದು ಕೊಹ್ಲಿಅಭಿಮಾನಿಗಳಿಗೆ ಭಾರೀ ಸಂತೋಷ ತಂದಿದೆ.

Published On - 12:47 pm, Fri, 13 September 19

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ