AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು. ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, […]

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 13, 2019 | 12:52 PM

Share

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು.

ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, ಈ ಹಿಂದೆ ನಿರ್ಣಯಿಸಿದಂತೆ,  ಅದೇ ಮೈದಾನದ ಪೆವಿಲಿಯನ್​ವೊಂದಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ಹೆಸರಿಟ್ಡಟಿದೆ. ಇದು ಕೊಹ್ಲಿಅಭಿಮಾನಿಗಳಿಗೆ ಭಾರೀ ಸಂತೋಷ ತಂದಿದೆ.

Published On - 12:47 pm, Fri, 13 September 19

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ