ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು. ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, […]

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು
ಸಾಧು ಶ್ರೀನಾಥ್​

Updated on: Sep 13, 2019 | 12:52 PM

ದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ (DDCA) ವಿಶ್ವ ಪ್ರಸಿದ್ಧ ಫಿರೋಜ್ ಶಾ ಕೋಟ್ಲಾ ಮೈದಾನಕ್ಕೆ ದಿವಂಗತ ಹಿರಿಯ ರಾಜಕಾರಣಿ, ಅರುಣ್ ಜೇಟ್ಲಿಯವರ ಹೆಸರನ್ನ ಮರುನಾಮಕರಣ ಮಾಡಿತು. ಈ ಔಪಚಾರಿಕ ಸಮಾರಂಭವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜವಾಹರ್ ಲಾಲ್ ನೆಹರು ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಅದ್ದೂರಿ ವೇದಿಕೆಯಲ್ಲಿ ಈ ಕಾರ್ಯಕ್ರಮ ನೆರವೇರಿದ್ದು,  ಹಲವಾರು ರಾಜಕಾರಣಿಗಳು ಮತ್ತು ಕ್ರಿಕೆಟ್ ದಿಗ್ಗಜರು ಇದಕ್ಕೆ ಸಾಕ್ಷಿಯಾದರು.

ಇಷ್ಟೆ ಅಲ್ಲದೆ ಕ್ರಿಕೆಟ್ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿರುವ DDCA, ಈ ಹಿಂದೆ ನಿರ್ಣಯಿಸಿದಂತೆ,  ಅದೇ ಮೈದಾನದ ಪೆವಿಲಿಯನ್​ವೊಂದಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ಹೆಸರಿಟ್ಡಟಿದೆ. ಇದು ಕೊಹ್ಲಿಅಭಿಮಾನಿಗಳಿಗೆ ಭಾರೀ ಸಂತೋಷ ತಂದಿದೆ.

Published On - 12:47 pm, Fri, 13 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us