AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕೊರೊನಾ ಸಂಕಷ್ಟ; 17 ಮತ್ತು 20 ವರ್ಷದೊಳಗಿನವರ ಫುಟ್​ಬಾಲ್ ವಿಶ್ವಕಪ್ ರದ್ದುಪಡಿಸಿದ FIFA

2021 ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಅಂಡರ್ -17 ಮಹಿಳಾ ವಿಶ್ವಕಪ್ ಕೂಡ ರದ್ದುಗೊಂಡಿತ್ತು. ಪಂದ್ಯಾವಳಿಯನ್ನು 2020 ರಲ್ಲಿ ನಡೆಸಬೇಕಿತ್ತು ಆದರೆ ಕೋವಿಡ್ ಕಾರಣ ನೀಡಿ 2021ರ ಫೆಬ್ರವರಿ ವರೆಗೆ ಮುಂದೂಡಲಾಯಿತು. ಆದರೆ ಈಗ ಅದನ್ನು ಸಹ ರದ್ದುಪಡಿಸಲಾಗಿದೆ.

ಪೃಥ್ವಿಶಂಕರ
|

Updated on: Dec 26, 2020 | 1:45 PM

Share
ಕೋವಿಡ್ -19 ಕಾರಣ ಫಿಫಾ ಅಂಡರ್ -17 ಮತ್ತು 20 ವರ್ಷದೊಳಗಿನವರ ಫುಟ್​ಬಾಲ್ ವಿಶ್ವಕಪನ್ನು ರದ್ದುಪಡಿಸಲಾಗಿದೆ ಎಂದು ಫಿಫಾ ಗುರುವಾರ ಈ ಮಾಹಿತಿ ನೀಡಿದೆ.

ಕೋವಿಡ್ -19 ಕಾರಣ ಫಿಫಾ ಅಂಡರ್ -17 ಮತ್ತು 20 ವರ್ಷದೊಳಗಿನವರ ಫುಟ್​ಬಾಲ್ ವಿಶ್ವಕಪನ್ನು ರದ್ದುಪಡಿಸಲಾಗಿದೆ ಎಂದು ಫಿಫಾ ಗುರುವಾರ ಈ ಮಾಹಿತಿ ನೀಡಿದೆ.

1 / 4
ಇಂಡೋನೇಷ್ಯಾ ಮತ್ತು ಪೆರು ಕ್ರಮವಾಗಿ ಈ ಎರಡು ವಿಶ್ವಕಪ್‌ಗಳನ್ನು ಆಯೋಜಿಸಬೇಕಾಗಿತ್ತು, ಆದರೆ ಈಗ ಈ ಎರಡು ದೇಶಗಳಿಗೆ 2023 ಆವೃತ್ತಿಯ ಹೋಸ್ಟಿಂಗ್ ನೀಡಲಾಗಿದೆ.

ಇಂಡೋನೇಷ್ಯಾ ಮತ್ತು ಪೆರು ಕ್ರಮವಾಗಿ ಈ ಎರಡು ವಿಶ್ವಕಪ್‌ಗಳನ್ನು ಆಯೋಜಿಸಬೇಕಾಗಿತ್ತು, ಆದರೆ ಈಗ ಈ ಎರಡು ದೇಶಗಳಿಗೆ 2023 ಆವೃತ್ತಿಯ ಹೋಸ್ಟಿಂಗ್ ನೀಡಲಾಗಿದೆ.

2 / 4
ಕೊರೊನಾ ಸೋಂಕಿನ ವಿರುದ್ದ ಇಡೀ ಜಗತ್ತೇ ಹೋರಾಡುತ್ತಿದೆ. ಹಾಗಾಗಿ ಇಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿ ಫುಟ್​ಬಾಲ್​ ಪಂದ್ಯಾವಳಿಯನ್ನು ಆಯೋಚಿಸುವುದು ತೀರ ಕಷ್ಟಕರವಾದ ಸಂಗತಿಯಾಗಿದೆ. ಹೀಗಾಗಿ ಫಿಫಾ ಅಂಡರ್ -17 ಮತ್ತು 20 ವರ್ಷದೊಳಗಿನವರ ಫುಟ್​ಬಾಲ್ ವಿಶ್ವಕಪನ್ನು ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೊರೊನಾ ಸೋಂಕಿನ ವಿರುದ್ದ ಇಡೀ ಜಗತ್ತೇ ಹೋರಾಡುತ್ತಿದೆ. ಹಾಗಾಗಿ ಇಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿ ಫುಟ್​ಬಾಲ್​ ಪಂದ್ಯಾವಳಿಯನ್ನು ಆಯೋಚಿಸುವುದು ತೀರ ಕಷ್ಟಕರವಾದ ಸಂಗತಿಯಾಗಿದೆ. ಹೀಗಾಗಿ ಫಿಫಾ ಅಂಡರ್ -17 ಮತ್ತು 20 ವರ್ಷದೊಳಗಿನವರ ಫುಟ್​ಬಾಲ್ ವಿಶ್ವಕಪನ್ನು ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದೆ.

3 / 4
ಪ್ರಾತಿನಿಧಿಕ ಚಿತ್ರ

fifa to consider possibility of hosting world cup every 2 years psr

4 / 4
Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?