AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 ಗೆ ಈ 3 ಬದಲಾವಣೆ ತಂದರೆ ಹೇಗೆ? ನೀವೇನಂತೀರಿ.. ಸಚಿನ್​, ಸೌರವ್​ಗೆ ಶೇನ್ ವಾರ್ನ್​ ಪ್ರಶ್ನೆ

ರಾಜಸ್ಥಾನ್​ ರಾಯಲ್ಸ್​ಗೆ ಮಾರ್ಗದರ್ಶಿಯಾಗಿರುವ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ IPL T20 ಪಂದ್ಯಾವಳಿಯಲ್ಲಿ ತುಸು ಬದಲಾಣೆಗಳನ್ನು ತರುವ ಸಲಹೆ ನೀಡಿದ್ದಾರೆ. ಅಂದ ಹಾಗೆ, ಶೇನ್ ವಾರ್ನ್​ ನೀಡಿರುವ ಆ ಮೂರು ಸಲಹೆಗಳು ಯಾವುವು ಗೊತ್ತಾ? ಇಲ್ಲಿದೆ ನೋಡಿ 1. T20 ಮ್ಯಾಚ್​ ನಡೆಸುವ ಪ್ರತಿ ಸ್ಟೇಡಿಯಂನಲ್ಲಿ ಬೌಂಡರಿ ಆದಷ್ಟು ವಿಸ್ತಾರವಾಗಿರಬೇಕು 2. ಪ್ರತಿ ಬೌಲರ್​ಗೆ ಕನಿಷ್ಠ 5 ಓವರ್ ಮಾಡುವ ಅವಕಾಶ ಕಲ್ಪಿಸಬೇಕು 3. T20 ಮ್ಯಾಚ್​ ನಡೆಯುವ ಪಿಚ್​ ನಾಲ್ಕನೇ ದಿನದ ಟೆಸ್ಟ್​ ಮ್ಯಾಚ್​ ವೇಳೆ […]

T20 ಗೆ ಈ 3 ಬದಲಾವಣೆ ತಂದರೆ ಹೇಗೆ? ನೀವೇನಂತೀರಿ.. ಸಚಿನ್​, ಸೌರವ್​ಗೆ ಶೇನ್ ವಾರ್ನ್​ ಪ್ರಶ್ನೆ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 1:06 PM

Share

ರಾಜಸ್ಥಾನ್​ ರಾಯಲ್ಸ್​ಗೆ ಮಾರ್ಗದರ್ಶಿಯಾಗಿರುವ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ IPL T20 ಪಂದ್ಯಾವಳಿಯಲ್ಲಿ ತುಸು ಬದಲಾಣೆಗಳನ್ನು ತರುವ ಸಲಹೆ ನೀಡಿದ್ದಾರೆ.

ಅಂದ ಹಾಗೆ, ಶೇನ್ ವಾರ್ನ್​ ನೀಡಿರುವ ಆ ಮೂರು ಸಲಹೆಗಳು ಯಾವುವು ಗೊತ್ತಾ? ಇಲ್ಲಿದೆ ನೋಡಿ 1. T20 ಮ್ಯಾಚ್​ ನಡೆಸುವ ಪ್ರತಿ ಸ್ಟೇಡಿಯಂನಲ್ಲಿ ಬೌಂಡರಿ ಆದಷ್ಟು ವಿಸ್ತಾರವಾಗಿರಬೇಕು 2. ಪ್ರತಿ ಬೌಲರ್​ಗೆ ಕನಿಷ್ಠ 5 ಓವರ್ ಮಾಡುವ ಅವಕಾಶ ಕಲ್ಪಿಸಬೇಕು 3. T20 ಮ್ಯಾಚ್​ ನಡೆಯುವ ಪಿಚ್​ ನಾಲ್ಕನೇ ದಿನದ ಟೆಸ್ಟ್​ ಮ್ಯಾಚ್​ ವೇಳೆ ಇರುವ ಪಿಚ್​ ಹಾಗೇ ಇರಬೇಕು

ಇದರ ಜೊತೆಗೆ, ಶೇನ್​ ವಾರ್ನ್​ ತಾನು ನೀಡಿರುವ ಈ ಮೂರು ಸಲಹೆಗಳ ಬಗ್ಗೆ ಮಾಜಿ ಕ್ರಿಕೆಟಿಗರಾದ ಸಚಿನ್​ ಟೆಂಡೂಲ್ಕರ್​ ಮತ್ತು ಸೌರವ್​ ಗಂಗೂಲಿಯ ಸಲಹೆ ಸಹ ಕೇಳಿದ್ದಾರೆ. ನೀವೇನಂತೀರಿ?

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ