AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 ಗೆ ಈ 3 ಬದಲಾವಣೆ ತಂದರೆ ಹೇಗೆ? ನೀವೇನಂತೀರಿ.. ಸಚಿನ್​, ಸೌರವ್​ಗೆ ಶೇನ್ ವಾರ್ನ್​ ಪ್ರಶ್ನೆ

ರಾಜಸ್ಥಾನ್​ ರಾಯಲ್ಸ್​ಗೆ ಮಾರ್ಗದರ್ಶಿಯಾಗಿರುವ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ IPL T20 ಪಂದ್ಯಾವಳಿಯಲ್ಲಿ ತುಸು ಬದಲಾಣೆಗಳನ್ನು ತರುವ ಸಲಹೆ ನೀಡಿದ್ದಾರೆ. ಅಂದ ಹಾಗೆ, ಶೇನ್ ವಾರ್ನ್​ ನೀಡಿರುವ ಆ ಮೂರು ಸಲಹೆಗಳು ಯಾವುವು ಗೊತ್ತಾ? ಇಲ್ಲಿದೆ ನೋಡಿ 1. T20 ಮ್ಯಾಚ್​ ನಡೆಸುವ ಪ್ರತಿ ಸ್ಟೇಡಿಯಂನಲ್ಲಿ ಬೌಂಡರಿ ಆದಷ್ಟು ವಿಸ್ತಾರವಾಗಿರಬೇಕು 2. ಪ್ರತಿ ಬೌಲರ್​ಗೆ ಕನಿಷ್ಠ 5 ಓವರ್ ಮಾಡುವ ಅವಕಾಶ ಕಲ್ಪಿಸಬೇಕು 3. T20 ಮ್ಯಾಚ್​ ನಡೆಯುವ ಪಿಚ್​ ನಾಲ್ಕನೇ ದಿನದ ಟೆಸ್ಟ್​ ಮ್ಯಾಚ್​ ವೇಳೆ […]

T20 ಗೆ ಈ 3 ಬದಲಾವಣೆ ತಂದರೆ ಹೇಗೆ? ನೀವೇನಂತೀರಿ.. ಸಚಿನ್​, ಸೌರವ್​ಗೆ ಶೇನ್ ವಾರ್ನ್​ ಪ್ರಶ್ನೆ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 1:06 PM

Share

ರಾಜಸ್ಥಾನ್​ ರಾಯಲ್ಸ್​ಗೆ ಮಾರ್ಗದರ್ಶಿಯಾಗಿರುವ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ IPL T20 ಪಂದ್ಯಾವಳಿಯಲ್ಲಿ ತುಸು ಬದಲಾಣೆಗಳನ್ನು ತರುವ ಸಲಹೆ ನೀಡಿದ್ದಾರೆ.

ಅಂದ ಹಾಗೆ, ಶೇನ್ ವಾರ್ನ್​ ನೀಡಿರುವ ಆ ಮೂರು ಸಲಹೆಗಳು ಯಾವುವು ಗೊತ್ತಾ? ಇಲ್ಲಿದೆ ನೋಡಿ 1. T20 ಮ್ಯಾಚ್​ ನಡೆಸುವ ಪ್ರತಿ ಸ್ಟೇಡಿಯಂನಲ್ಲಿ ಬೌಂಡರಿ ಆದಷ್ಟು ವಿಸ್ತಾರವಾಗಿರಬೇಕು 2. ಪ್ರತಿ ಬೌಲರ್​ಗೆ ಕನಿಷ್ಠ 5 ಓವರ್ ಮಾಡುವ ಅವಕಾಶ ಕಲ್ಪಿಸಬೇಕು 3. T20 ಮ್ಯಾಚ್​ ನಡೆಯುವ ಪಿಚ್​ ನಾಲ್ಕನೇ ದಿನದ ಟೆಸ್ಟ್​ ಮ್ಯಾಚ್​ ವೇಳೆ ಇರುವ ಪಿಚ್​ ಹಾಗೇ ಇರಬೇಕು

ಇದರ ಜೊತೆಗೆ, ಶೇನ್​ ವಾರ್ನ್​ ತಾನು ನೀಡಿರುವ ಈ ಮೂರು ಸಲಹೆಗಳ ಬಗ್ಗೆ ಮಾಜಿ ಕ್ರಿಕೆಟಿಗರಾದ ಸಚಿನ್​ ಟೆಂಡೂಲ್ಕರ್​ ಮತ್ತು ಸೌರವ್​ ಗಂಗೂಲಿಯ ಸಲಹೆ ಸಹ ಕೇಳಿದ್ದಾರೆ. ನೀವೇನಂತೀರಿ?

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ