AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 ಗೆ ಈ 3 ಬದಲಾವಣೆ ತಂದರೆ ಹೇಗೆ? ನೀವೇನಂತೀರಿ.. ಸಚಿನ್​, ಸೌರವ್​ಗೆ ಶೇನ್ ವಾರ್ನ್​ ಪ್ರಶ್ನೆ

ರಾಜಸ್ಥಾನ್​ ರಾಯಲ್ಸ್​ಗೆ ಮಾರ್ಗದರ್ಶಿಯಾಗಿರುವ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ IPL T20 ಪಂದ್ಯಾವಳಿಯಲ್ಲಿ ತುಸು ಬದಲಾಣೆಗಳನ್ನು ತರುವ ಸಲಹೆ ನೀಡಿದ್ದಾರೆ. ಅಂದ ಹಾಗೆ, ಶೇನ್ ವಾರ್ನ್​ ನೀಡಿರುವ ಆ ಮೂರು ಸಲಹೆಗಳು ಯಾವುವು ಗೊತ್ತಾ? ಇಲ್ಲಿದೆ ನೋಡಿ 1. T20 ಮ್ಯಾಚ್​ ನಡೆಸುವ ಪ್ರತಿ ಸ್ಟೇಡಿಯಂನಲ್ಲಿ ಬೌಂಡರಿ ಆದಷ್ಟು ವಿಸ್ತಾರವಾಗಿರಬೇಕು 2. ಪ್ರತಿ ಬೌಲರ್​ಗೆ ಕನಿಷ್ಠ 5 ಓವರ್ ಮಾಡುವ ಅವಕಾಶ ಕಲ್ಪಿಸಬೇಕು 3. T20 ಮ್ಯಾಚ್​ ನಡೆಯುವ ಪಿಚ್​ ನಾಲ್ಕನೇ ದಿನದ ಟೆಸ್ಟ್​ ಮ್ಯಾಚ್​ ವೇಳೆ […]

T20 ಗೆ ಈ 3 ಬದಲಾವಣೆ ತಂದರೆ ಹೇಗೆ? ನೀವೇನಂತೀರಿ.. ಸಚಿನ್​, ಸೌರವ್​ಗೆ ಶೇನ್ ವಾರ್ನ್​ ಪ್ರಶ್ನೆ
KUSHAL V
| Edited By: |

Updated on: Oct 03, 2020 | 1:06 PM

Share

ರಾಜಸ್ಥಾನ್​ ರಾಯಲ್ಸ್​ಗೆ ಮಾರ್ಗದರ್ಶಿಯಾಗಿರುವ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ IPL T20 ಪಂದ್ಯಾವಳಿಯಲ್ಲಿ ತುಸು ಬದಲಾಣೆಗಳನ್ನು ತರುವ ಸಲಹೆ ನೀಡಿದ್ದಾರೆ.

ಅಂದ ಹಾಗೆ, ಶೇನ್ ವಾರ್ನ್​ ನೀಡಿರುವ ಆ ಮೂರು ಸಲಹೆಗಳು ಯಾವುವು ಗೊತ್ತಾ? ಇಲ್ಲಿದೆ ನೋಡಿ 1. T20 ಮ್ಯಾಚ್​ ನಡೆಸುವ ಪ್ರತಿ ಸ್ಟೇಡಿಯಂನಲ್ಲಿ ಬೌಂಡರಿ ಆದಷ್ಟು ವಿಸ್ತಾರವಾಗಿರಬೇಕು 2. ಪ್ರತಿ ಬೌಲರ್​ಗೆ ಕನಿಷ್ಠ 5 ಓವರ್ ಮಾಡುವ ಅವಕಾಶ ಕಲ್ಪಿಸಬೇಕು 3. T20 ಮ್ಯಾಚ್​ ನಡೆಯುವ ಪಿಚ್​ ನಾಲ್ಕನೇ ದಿನದ ಟೆಸ್ಟ್​ ಮ್ಯಾಚ್​ ವೇಳೆ ಇರುವ ಪಿಚ್​ ಹಾಗೇ ಇರಬೇಕು

ಇದರ ಜೊತೆಗೆ, ಶೇನ್​ ವಾರ್ನ್​ ತಾನು ನೀಡಿರುವ ಈ ಮೂರು ಸಲಹೆಗಳ ಬಗ್ಗೆ ಮಾಜಿ ಕ್ರಿಕೆಟಿಗರಾದ ಸಚಿನ್​ ಟೆಂಡೂಲ್ಕರ್​ ಮತ್ತು ಸೌರವ್​ ಗಂಗೂಲಿಯ ಸಲಹೆ ಸಹ ಕೇಳಿದ್ದಾರೆ. ನೀವೇನಂತೀರಿ?

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ