AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮಾಜಿ ಕ್ರಿಕೆಟಿಗ ಬಲಿ

ದೆಹಲಿ: ಕ್ರೂರಿ ಕೊರೊನಾ ವೈರಸ್​ ದಾಳಿಗೆ 53 ವರ್ಷದ ದೆಹಲಿಯ ಮಾಜಿ ಕ್ರಿಕೆಟಿಗ ಸಂಜಯ್ ದೋಬಲ್ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ದೋಬಲ್​ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದೃಢಪಟ್ಟ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದ್ವಾರಕಾ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ನಿಯಂತ್ರಿಸಲು ಸಂಜಯ್ ದೋಬಲ್​ಗೆ ಪ್ಲಾಸ್ಮಾ ಚಿಕಿತ್ಸೆ ಸಹ ಮಾಡಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಕೊವಿಡ್​ನಿಂದ ಸಂಜಯ್ ದೋಬಲ್ ಸಾವಿಗೀಡಾಗಿದ್ದಾರೆ. ಪತ್ನಿ ಮತ್ತು ಇಬ್ಬರು […]

ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮಾಜಿ ಕ್ರಿಕೆಟಿಗ ಬಲಿ
ಸಾಧು ಶ್ರೀನಾಥ್​
| Edited By: |

Updated on: Jun 29, 2020 | 6:17 PM

Share

ದೆಹಲಿ: ಕ್ರೂರಿ ಕೊರೊನಾ ವೈರಸ್​ ದಾಳಿಗೆ 53 ವರ್ಷದ ದೆಹಲಿಯ ಮಾಜಿ ಕ್ರಿಕೆಟಿಗ ಸಂಜಯ್ ದೋಬಲ್ ಬಲಿಯಾಗಿದ್ದಾರೆ.

ಕಳೆದ ಒಂದು ವಾರದ ಹಿಂದೆ ದೋಬಲ್​ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದೃಢಪಟ್ಟ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದ್ವಾರಕಾ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೊನಾ ನಿಯಂತ್ರಿಸಲು ಸಂಜಯ್ ದೋಬಲ್​ಗೆ ಪ್ಲಾಸ್ಮಾ ಚಿಕಿತ್ಸೆ ಸಹ ಮಾಡಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಕೊವಿಡ್​ನಿಂದ ಸಂಜಯ್ ದೋಬಲ್ ಸಾವಿಗೀಡಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್