AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀಕೊ ರೋಮನ್ ಚಾಂಪಿಯನ್​ಶಿಪ್: ಚಿನ್ನ ಗೆದ್ದ ದಾವಣಗೆರೆ ಕುಸ್ತಿಪಟು

ದಾವಣಗೆರೆ: ಪಂಜಾಬ್​ನ ಅಮೃತಸರದಲ್ಲಿ ತಡರಾತ್ರಿ ನಡೆದ ರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ದಾವಣಗೆರೆ ಕ್ರೀಡಾ ಹಾಸ್ಟೆಲ್ ಕುಸ್ತಿ ಪಟು ಅರ್ಜುನ ಹಲಕುರ್ಕಿ ಚಿನ್ನದ ಪದಕ ಗೆದ್ದಿದ್ದಾರೆ. 55 ಕೆಜಿ ವಿಭಾಗದ ಗ್ರೀಕೊ ರೋಮನ್ ವಿಭಾಗದ ಫೈನಲ್​ನಲ್ಲಿ​ ಹರಿಯಾಣದ ಅಜಯ್​ರನ್ನು ಮಣಿಸಿ, 8-0 ಅಂತರದಿಂದ ಅರ್ಜುನ ಗೆದ್ದಿದ್ದಾರೆ. ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಅರ್ಜುನ ಹಲಕುರ್ಕಿ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಗ್ರೀಕೊ ರೋಮನ್ ಚಾಂಪಿಯನ್​ಶಿಪ್: ಚಿನ್ನ ಗೆದ್ದ ದಾವಣಗೆರೆ ಕುಸ್ತಿಪಟು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Nov 24, 2020 | 8:29 AM

Share

ದಾವಣಗೆರೆ: ಪಂಜಾಬ್​ನ ಅಮೃತಸರದಲ್ಲಿ ತಡರಾತ್ರಿ ನಡೆದ ರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ದಾವಣಗೆರೆ ಕ್ರೀಡಾ ಹಾಸ್ಟೆಲ್ ಕುಸ್ತಿ ಪಟು ಅರ್ಜುನ ಹಲಕುರ್ಕಿ ಚಿನ್ನದ ಪದಕ ಗೆದ್ದಿದ್ದಾರೆ.

55 ಕೆಜಿ ವಿಭಾಗದ ಗ್ರೀಕೊ ರೋಮನ್ ವಿಭಾಗದ ಫೈನಲ್​ನಲ್ಲಿ​ ಹರಿಯಾಣದ ಅಜಯ್​ರನ್ನು ಮಣಿಸಿ, 8-0 ಅಂತರದಿಂದ ಅರ್ಜುನ ಗೆದ್ದಿದ್ದಾರೆ. ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಅರ್ಜುನ ಹಲಕುರ್ಕಿ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Published On - 9:47 am, Mon, 2 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು