AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀಕೊ ರೋಮನ್ ಚಾಂಪಿಯನ್​ಶಿಪ್: ಚಿನ್ನ ಗೆದ್ದ ದಾವಣಗೆರೆ ಕುಸ್ತಿಪಟು

ದಾವಣಗೆರೆ: ಪಂಜಾಬ್​ನ ಅಮೃತಸರದಲ್ಲಿ ತಡರಾತ್ರಿ ನಡೆದ ರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ದಾವಣಗೆರೆ ಕ್ರೀಡಾ ಹಾಸ್ಟೆಲ್ ಕುಸ್ತಿ ಪಟು ಅರ್ಜುನ ಹಲಕುರ್ಕಿ ಚಿನ್ನದ ಪದಕ ಗೆದ್ದಿದ್ದಾರೆ. 55 ಕೆಜಿ ವಿಭಾಗದ ಗ್ರೀಕೊ ರೋಮನ್ ವಿಭಾಗದ ಫೈನಲ್​ನಲ್ಲಿ​ ಹರಿಯಾಣದ ಅಜಯ್​ರನ್ನು ಮಣಿಸಿ, 8-0 ಅಂತರದಿಂದ ಅರ್ಜುನ ಗೆದ್ದಿದ್ದಾರೆ. ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಅರ್ಜುನ ಹಲಕುರ್ಕಿ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಗ್ರೀಕೊ ರೋಮನ್ ಚಾಂಪಿಯನ್​ಶಿಪ್: ಚಿನ್ನ ಗೆದ್ದ ದಾವಣಗೆರೆ ಕುಸ್ತಿಪಟು
ಸಾಧು ಶ್ರೀನಾಥ್​
| Edited By: |

Updated on:Nov 24, 2020 | 8:29 AM

Share

ದಾವಣಗೆರೆ: ಪಂಜಾಬ್​ನ ಅಮೃತಸರದಲ್ಲಿ ತಡರಾತ್ರಿ ನಡೆದ ರಾಷ್ಟ್ರೀಯ ಕುಸ್ತಿ ಪಂದ್ಯದಲ್ಲಿ ದಾವಣಗೆರೆ ಕ್ರೀಡಾ ಹಾಸ್ಟೆಲ್ ಕುಸ್ತಿ ಪಟು ಅರ್ಜುನ ಹಲಕುರ್ಕಿ ಚಿನ್ನದ ಪದಕ ಗೆದ್ದಿದ್ದಾರೆ.

55 ಕೆಜಿ ವಿಭಾಗದ ಗ್ರೀಕೊ ರೋಮನ್ ವಿಭಾಗದ ಫೈನಲ್​ನಲ್ಲಿ​ ಹರಿಯಾಣದ ಅಜಯ್​ರನ್ನು ಮಣಿಸಿ, 8-0 ಅಂತರದಿಂದ ಅರ್ಜುನ ಗೆದ್ದಿದ್ದಾರೆ. ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಅರ್ಜುನ ಹಲಕುರ್ಕಿ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Published On - 9:47 am, Mon, 2 December 19

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​