AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಉದ್ಯಮಿ ವಿರುದ್ಧ ವಂಚನೆ ಆರೋಪ: ಹರ್ಭಜನ್​ ಸಿಂಗ್​ರಿಂದ ದೂರು ದಾಖಲು

ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್​ ಸ್ಪಿನ್ನರ್ ಹರ್ಭಜನ್​ ಸಿಂಗ್​ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್​ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. 2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ. ಹೀಗಾಗಿ, ಹರ್ಭಜನ್​ […]

ಚೆನ್ನೈ ಉದ್ಯಮಿ ವಿರುದ್ಧ ವಂಚನೆ ಆರೋಪ: ಹರ್ಭಜನ್​ ಸಿಂಗ್​ರಿಂದ ದೂರು ದಾಖಲು
KUSHAL V
|

Updated on:Sep 10, 2020 | 6:46 PM

Share

ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್​ ಸ್ಪಿನ್ನರ್ ಹರ್ಭಜನ್​ ಸಿಂಗ್​ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್​ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ.

ಹೀಗಾಗಿ, ಹರ್ಭಜನ್​ ತಮಗೆ ವಂಚೆನ ಆಗಿದೆ ಎಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ, ಬಂಧನದ ಭೀತಿ ಎದುರಿಸುತ್ತಿರುವ ಉದ್ಯಮಿ ಮದ್ರಾಸ್​ ಹೈಕೋರ್ಟ್​ನ ಮೊರೆ ಹೋಗಿ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

Published On - 6:41 pm, Thu, 10 September 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು