AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಉದ್ಯಮಿ ವಿರುದ್ಧ ವಂಚನೆ ಆರೋಪ: ಹರ್ಭಜನ್​ ಸಿಂಗ್​ರಿಂದ ದೂರು ದಾಖಲು

ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್​ ಸ್ಪಿನ್ನರ್ ಹರ್ಭಜನ್​ ಸಿಂಗ್​ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್​ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. 2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ. ಹೀಗಾಗಿ, ಹರ್ಭಜನ್​ […]

ಚೆನ್ನೈ ಉದ್ಯಮಿ ವಿರುದ್ಧ ವಂಚನೆ ಆರೋಪ: ಹರ್ಭಜನ್​ ಸಿಂಗ್​ರಿಂದ ದೂರು ದಾಖಲು
KUSHAL V
|

Updated on:Sep 10, 2020 | 6:46 PM

Share

ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್​ ಸ್ಪಿನ್ನರ್ ಹರ್ಭಜನ್​ ಸಿಂಗ್​ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್​ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ.

ಹೀಗಾಗಿ, ಹರ್ಭಜನ್​ ತಮಗೆ ವಂಚೆನ ಆಗಿದೆ ಎಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ, ಬಂಧನದ ಭೀತಿ ಎದುರಿಸುತ್ತಿರುವ ಉದ್ಯಮಿ ಮದ್ರಾಸ್​ ಹೈಕೋರ್ಟ್​ನ ಮೊರೆ ಹೋಗಿ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

Published On - 6:41 pm, Thu, 10 September 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್