AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಉದ್ಯಮಿ ವಿರುದ್ಧ ವಂಚನೆ ಆರೋಪ: ಹರ್ಭಜನ್​ ಸಿಂಗ್​ರಿಂದ ದೂರು ದಾಖಲು

ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್​ ಸ್ಪಿನ್ನರ್ ಹರ್ಭಜನ್​ ಸಿಂಗ್​ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್​ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. 2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ. ಹೀಗಾಗಿ, ಹರ್ಭಜನ್​ […]

ಚೆನ್ನೈ ಉದ್ಯಮಿ ವಿರುದ್ಧ ವಂಚನೆ ಆರೋಪ: ಹರ್ಭಜನ್​ ಸಿಂಗ್​ರಿಂದ ದೂರು ದಾಖಲು
KUSHAL V
|

Updated on:Sep 10, 2020 | 6:46 PM

Share

ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್​ ಸ್ಪಿನ್ನರ್ ಹರ್ಭಜನ್​ ಸಿಂಗ್​ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್​ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ.

ಹೀಗಾಗಿ, ಹರ್ಭಜನ್​ ತಮಗೆ ವಂಚೆನ ಆಗಿದೆ ಎಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ, ಬಂಧನದ ಭೀತಿ ಎದುರಿಸುತ್ತಿರುವ ಉದ್ಯಮಿ ಮದ್ರಾಸ್​ ಹೈಕೋರ್ಟ್​ನ ಮೊರೆ ಹೋಗಿ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

Published On - 6:41 pm, Thu, 10 September 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು