AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ […]

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!
ಸಾಧು ಶ್ರೀನಾಥ್​
|

Updated on:Jan 27, 2020 | 7:00 PM

Share

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ ಒಬ್ಬ ಅಭಿಮಾನಿ ಹೌದು ಹುಲಿಯಾ ಅನ್ನೋ ಡೈಲಾಗ್ ಹೊಡೆದು, ಅದನ್ನೇ ಬರೆದಿರುವ ಬೋರ್ಡ್ ಪ್ರದರ್ಶಿಸಿದ್ದ. ಅತ್ತ ಹೌದು ಹುಲಿಯಾ ಅನ್ನೋ ಡೈಲಾಗ್ ಬರ್ತಿದ್ರೆ, ಇತ್ತ ಮತ್ತೊಬ್ಬ ಕ್ರೀಡಾಭಿಮಾನಿ ಮಿಣಿ ಮಿಣಿ ಪೌಡರ್ ಎಂದು ಕೂಗುತ್ತಾ ಬೋರ್ಡ್ ತೋರಿಸುತ್ತಿರೋ ವೀಡಿಯೋ ವೈರಲ್ ಆಗಿತ್ತು.

ಬೆಳಗಾವಿಯ ಕಾಗವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ಹೌದು ಹುಲಿಯಾ ಎಂದು ಕೂಗಿದ್ದ. ಇತ್ತೀಚೆಗೆ ಮಂಗಳೂರಿನಲ್ಲಿ ಬಾಂಬ್ ಪತ್ತೆ ಪ್ರಕರಣದ ವೇಳೆ ಸುದ್ದಿಗೋಷ್ಠಿ ನಡೆಸುತ್ತಿದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಿಣಿ ಮಿಣಿ ಪೌಡರ್ ಉಲ್ಲೇಖಿಸಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್: ಇನ್ನು ಇದೇ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಯೊಬ್ಬ 12 ವರ್ಷದಿಂದ ಐಪಿಎಲ್ ಕಪ್ ಗೆದ್ದಿಲ್ಲ. ಈ ವರ್ಷದಲ್ಲಾದ್ರೂ ಕಪ್ ಗೆಲ್ತೀರಾ ಅಂತಾ ಪೋಸ್ಟರ್ ಹಿಡಿದಿದ್ದ. ಈ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಗೇ ಸೌಂಡ್ ಮಾಡ್ತಿದೆ. ಒಟ್ನಲ್ಲಿ, ರಾಜ್ಯದಲ್ಲಿ ಸದ್ಯ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ. ನ್ಯೂಜಿಲೆಂಡ್‌ನಲ್ಲಿ ಪಂದ್ಯ ನೋಡಲು ಹೋಗಿದ್ದ ಕನ್ನಡಿಗರು ಅಲ್ಲೂ ಈ ಎರಡೂ ಡೈಲಾಗ್‌ಗಳನ್ನು ನೆನಪಿಸಿ ಗಮನ ಸೆಳೆದಿದ್ದಾರೆ.

Published On - 9:40 am, Mon, 27 January 20

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ