AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಆದರೆ, ಭಾರತೀಯ ಯುವಕನೊಬ್ಬ ಆಸ್ಟ್ರೇಲಿಯಾದ ತನ್ನ ಪ್ರೇಯಸಿಯನ್ನು ಮೆಚ್ಚಿಸಿ ಮದುವೆಗೆ ಒಪ್ಪಿಸಿದ.

ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!
ಪಂದ್ಯದ ಮಧ್ಯೆಯೇ ಆಸ್ಟ್ರೇಲಿಯಾದ ಪ್ರೇಯಸಿಗೆ ಪ್ರಪೋಸ್ ಮಾಡಿದ ಭಾರತೀಯ ಯುವಕ
guruganesh bhat
| Edited By: |

Updated on:Nov 30, 2020 | 10:58 AM

Share

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋತರೂ, ಭಾರತದ ಯುವಕನೊಬ್ಬ ಆಸ್ಟ್ರೇಲಿಯಾದ ಹುಡುಗಿಯನ್ನು ಗೆದ್ದನು.

ಹೌದು, ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ, ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಭಾರತೀಯ ಯುವಕ ಆಸ್ಟ್ರೇಲಿಯಾದ ತನ್ನ ಪ್ರೇಯಸಿಗೆ ಮದುವೆಯ ಪ್ರಸ್ತಾವನೆ ಮಾಡಿದ.

ರೋಮಾಂಚನಗೊಂಡ ಆತನ ಪ್ರೇಯಸಿ, ಕೋರಿಕೆಯನ್ನು ಒಪ್ಪಿಕೊಂಡಳು. ಮೈದಾನದಿಂದ ಇದನ್ನು ಗಮನಿಸಿದ ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್​ವೆಲ್ ನಗುತ್ತಾ ಚಪ್ಪಾಳೆ ತಟ್ಟಿದರು.

ಭಾರತವಂತೂ ಸತತ ಎರಡು ಪಂದ್ಯಗಳಲ್ಲಿ ಸೋತಿದೆ. ಆದರೆ ಈ ಹುಡುಗ ಮಾತ್ರ ಆಸ್ಟ್ರೇಲಿಯಾ ಯುವತಿಯ ಮನಗೆದ್ದಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆಗುತ್ತಿದೆ.

ಈ ತರುಣ ಮದುವೆ ಪ್ರಸ್ತಾಪ ಮುಂದಿಟ್ಟ ಸಮಯದಲ್ಲಿ ಪಂದ್ಯ ಗೆಲ್ಲಲು ಭಾರತ 180 ಎಸೆತಗಳಿಗೆ 264 ರನ್ ಗಳಿಸಬೇಕಿತ್ತು.

ಇನ್ನಷ್ಟು..

India vs Australia, 2nd ODI: ಭಾರತಕ್ಕೆ ಎರಡು ಸೋಲು.. ಏಕದಿನ ಸರಣಿ ಆಸಿಸ್ ಪಾಲು! ಆಸಿಸ್-ಭಾರತ ನಡುವಿನ ಎರಡನೇ ಏಕದಿನ ಪಂದ್ಯದ ಸುಂದರ ಕ್ಷಣಗಳು ಇಲ್ಲಿವೆ.. ಭಾರತ ತಂಡದ ಬ್ಯಾಟಿಂಗ್ ಹೇಗಿತ್ತು? ಮ್ಯಾಚ್​ ನೋಡೋದು ಮಿಸ್ ಆಗಿದ್ರೆ ಡೋಂಟ್​ವರಿ.. ಇಲ್ಲಿದೆ ಕ್ವಿಕ್ ಡಿಟೇಲ್ಸ್

Published On - 7:28 pm, Sun, 29 November 20

Follow Us
guruganesh bhat
guruganesh bhat
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​