AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಆದರೆ, ಭಾರತೀಯ ಯುವಕನೊಬ್ಬ ಆಸ್ಟ್ರೇಲಿಯಾದ ತನ್ನ ಪ್ರೇಯಸಿಯನ್ನು ಮೆಚ್ಚಿಸಿ ಮದುವೆಗೆ ಒಪ್ಪಿಸಿದ.

ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!
ಪಂದ್ಯದ ಮಧ್ಯೆಯೇ ಆಸ್ಟ್ರೇಲಿಯಾದ ಪ್ರೇಯಸಿಗೆ ಪ್ರಪೋಸ್ ಮಾಡಿದ ಭಾರತೀಯ ಯುವಕ
guruganesh bhat
| Updated By: ಸಾಧು ಶ್ರೀನಾಥ್​|

Updated on:Nov 30, 2020 | 10:58 AM

Share

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋತರೂ, ಭಾರತದ ಯುವಕನೊಬ್ಬ ಆಸ್ಟ್ರೇಲಿಯಾದ ಹುಡುಗಿಯನ್ನು ಗೆದ್ದನು.

ಹೌದು, ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ, ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಭಾರತೀಯ ಯುವಕ ಆಸ್ಟ್ರೇಲಿಯಾದ ತನ್ನ ಪ್ರೇಯಸಿಗೆ ಮದುವೆಯ ಪ್ರಸ್ತಾವನೆ ಮಾಡಿದ.

ರೋಮಾಂಚನಗೊಂಡ ಆತನ ಪ್ರೇಯಸಿ, ಕೋರಿಕೆಯನ್ನು ಒಪ್ಪಿಕೊಂಡಳು. ಮೈದಾನದಿಂದ ಇದನ್ನು ಗಮನಿಸಿದ ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್​ವೆಲ್ ನಗುತ್ತಾ ಚಪ್ಪಾಳೆ ತಟ್ಟಿದರು.

ಭಾರತವಂತೂ ಸತತ ಎರಡು ಪಂದ್ಯಗಳಲ್ಲಿ ಸೋತಿದೆ. ಆದರೆ ಈ ಹುಡುಗ ಮಾತ್ರ ಆಸ್ಟ್ರೇಲಿಯಾ ಯುವತಿಯ ಮನಗೆದ್ದಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆಗುತ್ತಿದೆ.

ಈ ತರುಣ ಮದುವೆ ಪ್ರಸ್ತಾಪ ಮುಂದಿಟ್ಟ ಸಮಯದಲ್ಲಿ ಪಂದ್ಯ ಗೆಲ್ಲಲು ಭಾರತ 180 ಎಸೆತಗಳಿಗೆ 264 ರನ್ ಗಳಿಸಬೇಕಿತ್ತು.

ಇನ್ನಷ್ಟು..

India vs Australia, 2nd ODI: ಭಾರತಕ್ಕೆ ಎರಡು ಸೋಲು.. ಏಕದಿನ ಸರಣಿ ಆಸಿಸ್ ಪಾಲು! ಆಸಿಸ್-ಭಾರತ ನಡುವಿನ ಎರಡನೇ ಏಕದಿನ ಪಂದ್ಯದ ಸುಂದರ ಕ್ಷಣಗಳು ಇಲ್ಲಿವೆ.. ಭಾರತ ತಂಡದ ಬ್ಯಾಟಿಂಗ್ ಹೇಗಿತ್ತು? ಮ್ಯಾಚ್​ ನೋಡೋದು ಮಿಸ್ ಆಗಿದ್ರೆ ಡೋಂಟ್​ವರಿ.. ಇಲ್ಲಿದೆ ಕ್ವಿಕ್ ಡಿಟೇಲ್ಸ್

Published On - 7:28 pm, Sun, 29 November 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್