AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಆದರೆ, ಭಾರತೀಯ ಯುವಕನೊಬ್ಬ ಆಸ್ಟ್ರೇಲಿಯಾದ ತನ್ನ ಪ್ರೇಯಸಿಯನ್ನು ಮೆಚ್ಚಿಸಿ ಮದುವೆಗೆ ಒಪ್ಪಿಸಿದ.

ಭಾರತ ಪಂದ್ಯ ಗೆಲ್ಲಲಿಲ್ಲ: ಆದರೆ, ಈ ಭಾರತೀಯ ತರುಣ ಮಾತ್ರ ಆಸ್ಟ್ರೇಲಿಯಾ ಹುಡುಗಿಯ ಮನ ಗೆದ್ದ!
ಪಂದ್ಯದ ಮಧ್ಯೆಯೇ ಆಸ್ಟ್ರೇಲಿಯಾದ ಪ್ರೇಯಸಿಗೆ ಪ್ರಪೋಸ್ ಮಾಡಿದ ಭಾರತೀಯ ಯುವಕ
guruganesh bhat
| Edited By: |

Updated on:Nov 30, 2020 | 10:58 AM

Share

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋತರೂ, ಭಾರತದ ಯುವಕನೊಬ್ಬ ಆಸ್ಟ್ರೇಲಿಯಾದ ಹುಡುಗಿಯನ್ನು ಗೆದ್ದನು.

ಹೌದು, ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ, ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಭಾರತೀಯ ಯುವಕ ಆಸ್ಟ್ರೇಲಿಯಾದ ತನ್ನ ಪ್ರೇಯಸಿಗೆ ಮದುವೆಯ ಪ್ರಸ್ತಾವನೆ ಮಾಡಿದ.

ರೋಮಾಂಚನಗೊಂಡ ಆತನ ಪ್ರೇಯಸಿ, ಕೋರಿಕೆಯನ್ನು ಒಪ್ಪಿಕೊಂಡಳು. ಮೈದಾನದಿಂದ ಇದನ್ನು ಗಮನಿಸಿದ ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್​ವೆಲ್ ನಗುತ್ತಾ ಚಪ್ಪಾಳೆ ತಟ್ಟಿದರು.

ಭಾರತವಂತೂ ಸತತ ಎರಡು ಪಂದ್ಯಗಳಲ್ಲಿ ಸೋತಿದೆ. ಆದರೆ ಈ ಹುಡುಗ ಮಾತ್ರ ಆಸ್ಟ್ರೇಲಿಯಾ ಯುವತಿಯ ಮನಗೆದ್ದಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆಗುತ್ತಿದೆ.

ಈ ತರುಣ ಮದುವೆ ಪ್ರಸ್ತಾಪ ಮುಂದಿಟ್ಟ ಸಮಯದಲ್ಲಿ ಪಂದ್ಯ ಗೆಲ್ಲಲು ಭಾರತ 180 ಎಸೆತಗಳಿಗೆ 264 ರನ್ ಗಳಿಸಬೇಕಿತ್ತು.

ಇನ್ನಷ್ಟು..

India vs Australia, 2nd ODI: ಭಾರತಕ್ಕೆ ಎರಡು ಸೋಲು.. ಏಕದಿನ ಸರಣಿ ಆಸಿಸ್ ಪಾಲು! ಆಸಿಸ್-ಭಾರತ ನಡುವಿನ ಎರಡನೇ ಏಕದಿನ ಪಂದ್ಯದ ಸುಂದರ ಕ್ಷಣಗಳು ಇಲ್ಲಿವೆ.. ಭಾರತ ತಂಡದ ಬ್ಯಾಟಿಂಗ್ ಹೇಗಿತ್ತು? ಮ್ಯಾಚ್​ ನೋಡೋದು ಮಿಸ್ ಆಗಿದ್ರೆ ಡೋಂಟ್​ವರಿ.. ಇಲ್ಲಿದೆ ಕ್ವಿಕ್ ಡಿಟೇಲ್ಸ್

Published On - 7:28 pm, Sun, 29 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ