AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Open: ಇಂಡಿಯಾ ಓಪನ್​ನಲ್ಲಿ ಸುಲಭ ಗೆಲುವಿನೊಂದಿಗೆ ಸೆಮಿಫೈನಲ್ ತಲುಪಿದ ಪಿವಿ ಸಿಂಧು..!

PV Sindhu: ಬಿಡಬ್ಲ್ಯುಎಫ್ ಸೀಸನ್‌ನ ಮೊದಲ ಟೂರ್ನಿಯಾದ ಇಂಡಿಯಾ ಓಪನ್‌ನಲ್ಲಿ ಪಿವಿ ಸಿಂಧು ಅವರ ಅಮೋಘ ಪ್ರದರ್ಶನ ಮುಂದುವರಿದಿದೆ. ಶುಕ್ರವಾರ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಅಸ್ಮಿತಾ ಚಲಿಹಾ ಅವರನ್ನು 21-7, 21-18 ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ ತಲುಪಿದ್ದರು.

India Open: ಇಂಡಿಯಾ ಓಪನ್​ನಲ್ಲಿ ಸುಲಭ ಗೆಲುವಿನೊಂದಿಗೆ ಸೆಮಿಫೈನಲ್ ತಲುಪಿದ ಪಿವಿ ಸಿಂಧು..!
ಪಿವಿ ಸಿಂಧು
TV9 Web
| Edited By: |

Updated on:Jan 14, 2022 | 4:36 PM

Share

ಬಿಡಬ್ಲ್ಯುಎಫ್ ಋತುವಿನ ಮೊದಲ ಟೂರ್ನಿಯಾದ ಇಂಡಿಯಾ ಓಪನ್‌ನಲ್ಲಿ ಪಿವಿ ಸಿಂಧು ಅವರ ಆಕರ್ಷಕ ಪ್ರದರ್ಶನ ಮುಂದುವರಿದಿದೆ. ಶುಕ್ರವಾರ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಅಸ್ಮಿತಾ ಚಲಿಹಾ ಅವರನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟರು. ಇವರಲ್ಲದೆ ಯುವ ತಾರೆ ಲಕ್ಷ್ಯ ಸೇನ್ ಕೂಡ ಸ್ಟಾರ್ ಆಟಗಾರ ಎಚ್.ಎಸ್.ಪ್ರಣೋಯ್ ಅವರನ್ನು ಸೋಲಿಸುವ ಮೂಲಕ ಮುಂದಿನ ಸುತ್ತಿಗೆ ತಲುಪುವಲ್ಲಿ ಯಶಸ್ವಿಯಾದರು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಬಿಡಬ್ಲ್ಯೂಎಫ್ ಸೂಪರ್ 500 ಪಂದ್ಯಾವಳಿಯನ್ನು ಪ್ರೇಕ್ಷಕರಿಲ್ಲದೆ ನಡೆಸಲಾಗುತ್ತಿದೆ.

ಪಿವಿ ಸಿಂಧು 21-7, 21-18 ನೇರ ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದರು. ಪ್ರೀ ಕ್ವಾರ್ಟರ್‌ಫೈಲ್ ಪಂದ್ಯದಲ್ಲಿ ಪಿವಿ ಸಿಂಧು 21-10, 21-10ರಲ್ಲಿ ದೇಶದವರೇ ಆದ ಇರಾ ಶರ್ಮಾ ಅವರನ್ನು ಸೋಲಿಸಿದರು. ಮತ್ತೊಂದೆಡೆ, ಅಶ್ಮಿತಾ ಚಲಿಹಾ 21-17, 21-14 ರಿಂದ ಯಾಲೆ ಹೊಯೌ ಅವರನ್ನು ಸೋಲಿಸಿದರು.

ಸಮೀರ್ ವರ್ಮಾ ಈಗಾಗಲೇ ಔಟ್ ಕೆನಡಾದ ಬ್ರೆನ್ ಯಾಂಗ್ ವಿರುದ್ಧದ ಪಂದ್ಯವನ್ನು ಮಂಡಿರಜ್ಜು ಸೆಳೆತದಿಂದಾಗಿ ಮಧ್ಯದಲ್ಲಿಯೇ ತೊರೆದ ಸಮೀರ್ ವರ್ಮಾ ಅವರ ಅಭಿಯಾನವು ಎರಡನೇ ಸುತ್ತಿನಲ್ಲಿ ಕೊನೆಗೊಂಡಿತು. ಪುರುಷರ ಡಬಲ್ಸ್‌ನಲ್ಲಿ 2ನೇ ಶ್ರೇಯಾಂಕದ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಜೋಡಿ 21-9, 21-18ರಲ್ಲಿ 32 ನಿಮಿಷಗಳಲ್ಲಿ ದೇಶದವರೇ ಆದ ಶ್ಯಾಮ್‌ ಪ್ರಸಾದ್‌ ಮತ್ತು ಎಸ್‌. ಸುಂಜಿತ್‌ ಅವರನ್ನು ಮಣಿಸಿದರು.

Published On - 4:26 pm, Fri, 14 January 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ