AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್

ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್
ವೇಗದ ಬೌಲರ್ ಸೀನ್ ಅಬಾಟ್ ಮತ್ತು ಡೇವಿಡ್ ವಾರ್ನರ್
ಪೃಥ್ವಿಶಂಕರ
| Edited By: |

Updated on: Dec 23, 2020 | 1:36 PM

Share

ಮೆಲ್ಬೋರ್ನ್: ಭಾರತ (ಆಸ್ಟ್ರೇಲಿಯಾ) ವಿರುದ್ಧದ ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕೂ ಮೊದಲು ಆಸ್ಟ್ರೇಲಿಯಾ ತಂಡ ದೊಡ್ಡ ಹಿನ್ನಡೆ ಅನುಭವಿಸಿದ್ದು, ತಂಡದ ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯದಿಂದಾಗಿ ಇಬ್ಬರೂ ಆಟಗಾರರು ಪಂದ್ಯದಿಂದ ಹೊರಗುಳಿದಿದ್ದರು. ಚಿಕಿತ್ಸೆಯ ನಂತರ ಗುಣಮುಖರಾಗಿದ್ದ ಇಬ್ಬರು ಆಟಗಾರರು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯುವ ಭರವಸೆ ಮೂಡಿಸಿದ್ದರು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಡಿಸೆಂಬರ್ 23 ಬುಧವಾರದಂದು ಈ ಎರಡೂ ಆಟಗಾರರು ಮೆಲ್ಬೋರ್ನ್ ಟೆಸ್ಟ್ನಿಂದ ಹೊರಗುಳಿದಿದ್ದಾರೆ ಎಂದು ಮಾಹಿತಿ ನೀಡಿದೆ.

ಕ್ರಿಕೆಟ್ ಆಸ್ಟ್ರೇಲಿಯಾದ ಈ ನಿಲುವಿಗೆ ಪ್ರಮುಖ ಕಾರಣವೆಂದರೆ ಈ ಇಬ್ಬರೂ ಆಟಗಾರರು ಕೆಲವು ದಿನಗಳ ಹಿಂದೆ ಸಿಡ್ನಿಯಲ್ಲಿದ್ದರು. ಹಾಗಾಗಿ ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಕೊನೆಯ ಏಕದಿನ ಪಂದ್ಯ ಹಾಗೂ ಟಿ 20 ಸರಣಿ ಮತ್ತು ಮೊದಲ ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ. ಅದೇ ಸಮಯದಲ್ಲಿ ಭಾರತ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ವೇಗದ ಬೌಲರ್ ಶಾನ್ ಅಬಾಟ್ ಗಾಯಗೊಂಡಿದ್ದರು.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ