AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series​ | ಟೀಂ ಇಂಡಿಯಾ-ಆಸಿಸ್​ ಜಿದ್ದಾಜಿದ್ದಿ ರೋಚಕ ಕ್ಷಣಗಳ ಚಿತ್ರನೋಟ

ಭಾರತ-ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಕ್ರಿಕೆಟ್​ ಟೆಸ್ಟ್​ ಪಂದ್ಯಾವಳಿ ಕುತೂಹಲದ ಘಟ್ಟ ಮುಟ್ಟಿದೆ. ಜನಾಂಗೀಯ ನಿಂದನೆಯನ್ನು ಖಂಡಿಸಿ, ಆಟವನ್ನೇ ಕೆಲ ಸಮಯ ನಿಲ್ಲಿಸುವ ಕೆಚ್ಚನ್ನು ನಾಯಕ ಅಜಿಂಕ್ಯಾ ರಹಾನೆ ತೋರಿಸಿದ್ದರು. ಕ್ರಿಕೆಟ್ ಪಂದ್ಯದ ಪ್ರಮುಖ ಘಟನೆಗಳ ಚಿತ್ರನೋಟ ಇಲ್ಲಿದೆ.

ಪೃಥ್ವಿಶಂಕರ
|

Updated on:Jan 10, 2021 | 3:07 PM

Share
ಸಿಡ್ನಿ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್​ ರವೀಂದ್ರ ಜಡೇಜಾ ಎಡಗೈ ಹೆಬ್ಬರಳಿನ ಇಂಜುರಿಗೆ ಒಳಗಾದರು

ಸಿಡ್ನಿ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್​ ರವೀಂದ್ರ ಜಡೇಜಾ ಎಡಗೈ ಹೆಬ್ಬರಳಿನ ಇಂಜುರಿಗೆ ಒಳಗಾದರು

1 / 8
ಇಂಡಿಯಾ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ರಿಶಭ್​ ಪಂತ್​ ಮೊಣಕೈ ಇಂಜುರಿಗೆ ತುತ್ತಾಗಿ ಆಟದಿಂದ ಹೊರ ನಡೆದರು.

ಇಂಡಿಯಾ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ರಿಶಭ್​ ಪಂತ್​ ಮೊಣಕೈ ಇಂಜುರಿಗೆ ತುತ್ತಾಗಿ ಆಟದಿಂದ ಹೊರ ನಡೆದರು.

2 / 8
ಜನಾಂಗೀಯ ನಿಂದನೆಯಿಂದಾಗಿ ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರು

ಜನಾಂಗೀಯ ನಿಂದನೆಯಿಂದಾಗಿ ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರು

3 / 8
ಫೀಲ್ಡಿಂಗ್​ ಮಾಡುವ ವೇಳೆ ಭಾರತದ ವೇಗದ ಬೌಲರ್​ ಮಹಮದ್​ ಸಿರಾಜ್​, ಆಸಿಸ್​ ಅಭಿಮಾನಿಗಳಿಂದ ಜನಾಂಗೀಯ ನಿಂದನೆಗೆ ಒಳಗಾದರು.

ಫೀಲ್ಡಿಂಗ್​ ಮಾಡುವ ವೇಳೆ ಭಾರತದ ವೇಗದ ಬೌಲರ್​ ಮಹಮದ್​ ಸಿರಾಜ್​, ಆಸಿಸ್​ ಅಭಿಮಾನಿಗಳಿಂದ ಜನಾಂಗೀಯ ನಿಂದನೆಗೆ ಒಳಗಾದರು.

4 / 8
ಟೀಂ ಇಂಡಿಯಾ ಆಟಗಾರರ ವಿರುದ್ದ ಜನಾಂಗೀಯ ನಿಂದನೆ ಮಾಡಿದ ಪೇಕ್ಷಕರನ್ನು ಭದ್ರತಾ ಸಿಬ್ಬಂದಿ ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು

ಟೀಂ ಇಂಡಿಯಾ ಆಟಗಾರರ ವಿರುದ್ದ ಜನಾಂಗೀಯ ನಿಂದನೆ ಮಾಡಿದ ಪೇಕ್ಷಕರನ್ನು ಭದ್ರತಾ ಸಿಬ್ಬಂದಿ ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು

5 / 8
ರೋಹಿತ್ ಶರ್ಮಾ

rohit sharma coach dinesh lad says indian opener need to focus harder in england psr

6 / 8
ಆಸಿಸ್ ಆಟಗಾರ ಸ್ಟೀವ್​ ಸ್ಮಿತ್​ ​ಭರ್ಜರಿ 81 ರನ್​ ಗಳಿಸಿದರು.

ಆಸಿಸ್ ಆಟಗಾರ ಸ್ಟೀವ್​ ಸ್ಮಿತ್​ ​ಭರ್ಜರಿ 81 ರನ್​ ಗಳಿಸಿದರು.

7 / 8
ಆಸಿಸ್​ ಪರ 4 ನೇ ದಿನದಾಟದಲ್ಲಿ ಮಾರ್ಕಸ್ ಲ್ಯಾಬುಸ್ಚೆನ್ ಅತ್ಯಗತ್ಯವಾದ 73 ರನ್​ ಬಾರಿಸಿದರು

ಆಸಿಸ್​ ಪರ 4 ನೇ ದಿನದಾಟದಲ್ಲಿ ಮಾರ್ಕಸ್ ಲ್ಯಾಬುಸ್ಚೆನ್ ಅತ್ಯಗತ್ಯವಾದ 73 ರನ್​ ಬಾರಿಸಿದರು

8 / 8

Published On - 3:01 pm, Sun, 10 January 21

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ