AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series​ | ಟೀಂ ಇಂಡಿಯಾ-ಆಸಿಸ್​ ಜಿದ್ದಾಜಿದ್ದಿ ರೋಚಕ ಕ್ಷಣಗಳ ಚಿತ್ರನೋಟ

ಭಾರತ-ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಕ್ರಿಕೆಟ್​ ಟೆಸ್ಟ್​ ಪಂದ್ಯಾವಳಿ ಕುತೂಹಲದ ಘಟ್ಟ ಮುಟ್ಟಿದೆ. ಜನಾಂಗೀಯ ನಿಂದನೆಯನ್ನು ಖಂಡಿಸಿ, ಆಟವನ್ನೇ ಕೆಲ ಸಮಯ ನಿಲ್ಲಿಸುವ ಕೆಚ್ಚನ್ನು ನಾಯಕ ಅಜಿಂಕ್ಯಾ ರಹಾನೆ ತೋರಿಸಿದ್ದರು. ಕ್ರಿಕೆಟ್ ಪಂದ್ಯದ ಪ್ರಮುಖ ಘಟನೆಗಳ ಚಿತ್ರನೋಟ ಇಲ್ಲಿದೆ.

ಪೃಥ್ವಿಶಂಕರ
|

Updated on:Jan 10, 2021 | 3:07 PM

Share
ಸಿಡ್ನಿ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್​ ರವೀಂದ್ರ ಜಡೇಜಾ ಎಡಗೈ ಹೆಬ್ಬರಳಿನ ಇಂಜುರಿಗೆ ಒಳಗಾದರು

ಸಿಡ್ನಿ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್​ ರವೀಂದ್ರ ಜಡೇಜಾ ಎಡಗೈ ಹೆಬ್ಬರಳಿನ ಇಂಜುರಿಗೆ ಒಳಗಾದರು

1 / 8
ಇಂಡಿಯಾ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ರಿಶಭ್​ ಪಂತ್​ ಮೊಣಕೈ ಇಂಜುರಿಗೆ ತುತ್ತಾಗಿ ಆಟದಿಂದ ಹೊರ ನಡೆದರು.

ಇಂಡಿಯಾ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ರಿಶಭ್​ ಪಂತ್​ ಮೊಣಕೈ ಇಂಜುರಿಗೆ ತುತ್ತಾಗಿ ಆಟದಿಂದ ಹೊರ ನಡೆದರು.

2 / 8
ಜನಾಂಗೀಯ ನಿಂದನೆಯಿಂದಾಗಿ ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರು

ಜನಾಂಗೀಯ ನಿಂದನೆಯಿಂದಾಗಿ ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರು

3 / 8
ಫೀಲ್ಡಿಂಗ್​ ಮಾಡುವ ವೇಳೆ ಭಾರತದ ವೇಗದ ಬೌಲರ್​ ಮಹಮದ್​ ಸಿರಾಜ್​, ಆಸಿಸ್​ ಅಭಿಮಾನಿಗಳಿಂದ ಜನಾಂಗೀಯ ನಿಂದನೆಗೆ ಒಳಗಾದರು.

ಫೀಲ್ಡಿಂಗ್​ ಮಾಡುವ ವೇಳೆ ಭಾರತದ ವೇಗದ ಬೌಲರ್​ ಮಹಮದ್​ ಸಿರಾಜ್​, ಆಸಿಸ್​ ಅಭಿಮಾನಿಗಳಿಂದ ಜನಾಂಗೀಯ ನಿಂದನೆಗೆ ಒಳಗಾದರು.

4 / 8
ಟೀಂ ಇಂಡಿಯಾ ಆಟಗಾರರ ವಿರುದ್ದ ಜನಾಂಗೀಯ ನಿಂದನೆ ಮಾಡಿದ ಪೇಕ್ಷಕರನ್ನು ಭದ್ರತಾ ಸಿಬ್ಬಂದಿ ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು

ಟೀಂ ಇಂಡಿಯಾ ಆಟಗಾರರ ವಿರುದ್ದ ಜನಾಂಗೀಯ ನಿಂದನೆ ಮಾಡಿದ ಪೇಕ್ಷಕರನ್ನು ಭದ್ರತಾ ಸಿಬ್ಬಂದಿ ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು

5 / 8
ರೋಹಿತ್ ಶರ್ಮಾ

rohit sharma coach dinesh lad says indian opener need to focus harder in england psr

6 / 8
ಆಸಿಸ್ ಆಟಗಾರ ಸ್ಟೀವ್​ ಸ್ಮಿತ್​ ​ಭರ್ಜರಿ 81 ರನ್​ ಗಳಿಸಿದರು.

ಆಸಿಸ್ ಆಟಗಾರ ಸ್ಟೀವ್​ ಸ್ಮಿತ್​ ​ಭರ್ಜರಿ 81 ರನ್​ ಗಳಿಸಿದರು.

7 / 8
ಆಸಿಸ್​ ಪರ 4 ನೇ ದಿನದಾಟದಲ್ಲಿ ಮಾರ್ಕಸ್ ಲ್ಯಾಬುಸ್ಚೆನ್ ಅತ್ಯಗತ್ಯವಾದ 73 ರನ್​ ಬಾರಿಸಿದರು

ಆಸಿಸ್​ ಪರ 4 ನೇ ದಿನದಾಟದಲ್ಲಿ ಮಾರ್ಕಸ್ ಲ್ಯಾಬುಸ್ಚೆನ್ ಅತ್ಯಗತ್ಯವಾದ 73 ರನ್​ ಬಾರಿಸಿದರು

8 / 8

Published On - 3:01 pm, Sun, 10 January 21

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್