AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series​ | ಟೀಂ ಇಂಡಿಯಾ-ಆಸಿಸ್​ ಜಿದ್ದಾಜಿದ್ದಿ ರೋಚಕ ಕ್ಷಣಗಳ ಚಿತ್ರನೋಟ

ಭಾರತ-ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಕ್ರಿಕೆಟ್​ ಟೆಸ್ಟ್​ ಪಂದ್ಯಾವಳಿ ಕುತೂಹಲದ ಘಟ್ಟ ಮುಟ್ಟಿದೆ. ಜನಾಂಗೀಯ ನಿಂದನೆಯನ್ನು ಖಂಡಿಸಿ, ಆಟವನ್ನೇ ಕೆಲ ಸಮಯ ನಿಲ್ಲಿಸುವ ಕೆಚ್ಚನ್ನು ನಾಯಕ ಅಜಿಂಕ್ಯಾ ರಹಾನೆ ತೋರಿಸಿದ್ದರು. ಕ್ರಿಕೆಟ್ ಪಂದ್ಯದ ಪ್ರಮುಖ ಘಟನೆಗಳ ಚಿತ್ರನೋಟ ಇಲ್ಲಿದೆ.

ಪೃಥ್ವಿಶಂಕರ
|

Updated on:Jan 10, 2021 | 3:07 PM

Share
ಸಿಡ್ನಿ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್​ ರವೀಂದ್ರ ಜಡೇಜಾ ಎಡಗೈ ಹೆಬ್ಬರಳಿನ ಇಂಜುರಿಗೆ ಒಳಗಾದರು

ಸಿಡ್ನಿ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್​ ರವೀಂದ್ರ ಜಡೇಜಾ ಎಡಗೈ ಹೆಬ್ಬರಳಿನ ಇಂಜುರಿಗೆ ಒಳಗಾದರು

1 / 8
ಇಂಡಿಯಾ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ರಿಶಭ್​ ಪಂತ್​ ಮೊಣಕೈ ಇಂಜುರಿಗೆ ತುತ್ತಾಗಿ ಆಟದಿಂದ ಹೊರ ನಡೆದರು.

ಇಂಡಿಯಾ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್​ನ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ರಿಶಭ್​ ಪಂತ್​ ಮೊಣಕೈ ಇಂಜುರಿಗೆ ತುತ್ತಾಗಿ ಆಟದಿಂದ ಹೊರ ನಡೆದರು.

2 / 8
ಜನಾಂಗೀಯ ನಿಂದನೆಯಿಂದಾಗಿ ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರು

ಜನಾಂಗೀಯ ನಿಂದನೆಯಿಂದಾಗಿ ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರು

3 / 8
ಫೀಲ್ಡಿಂಗ್​ ಮಾಡುವ ವೇಳೆ ಭಾರತದ ವೇಗದ ಬೌಲರ್​ ಮಹಮದ್​ ಸಿರಾಜ್​, ಆಸಿಸ್​ ಅಭಿಮಾನಿಗಳಿಂದ ಜನಾಂಗೀಯ ನಿಂದನೆಗೆ ಒಳಗಾದರು.

ಫೀಲ್ಡಿಂಗ್​ ಮಾಡುವ ವೇಳೆ ಭಾರತದ ವೇಗದ ಬೌಲರ್​ ಮಹಮದ್​ ಸಿರಾಜ್​, ಆಸಿಸ್​ ಅಭಿಮಾನಿಗಳಿಂದ ಜನಾಂಗೀಯ ನಿಂದನೆಗೆ ಒಳಗಾದರು.

4 / 8
ಟೀಂ ಇಂಡಿಯಾ ಆಟಗಾರರ ವಿರುದ್ದ ಜನಾಂಗೀಯ ನಿಂದನೆ ಮಾಡಿದ ಪೇಕ್ಷಕರನ್ನು ಭದ್ರತಾ ಸಿಬ್ಬಂದಿ ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು

ಟೀಂ ಇಂಡಿಯಾ ಆಟಗಾರರ ವಿರುದ್ದ ಜನಾಂಗೀಯ ನಿಂದನೆ ಮಾಡಿದ ಪೇಕ್ಷಕರನ್ನು ಭದ್ರತಾ ಸಿಬ್ಬಂದಿ ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು

5 / 8
ರೋಹಿತ್ ಶರ್ಮಾ

rohit sharma coach dinesh lad says indian opener need to focus harder in england psr

6 / 8
ಆಸಿಸ್ ಆಟಗಾರ ಸ್ಟೀವ್​ ಸ್ಮಿತ್​ ​ಭರ್ಜರಿ 81 ರನ್​ ಗಳಿಸಿದರು.

ಆಸಿಸ್ ಆಟಗಾರ ಸ್ಟೀವ್​ ಸ್ಮಿತ್​ ​ಭರ್ಜರಿ 81 ರನ್​ ಗಳಿಸಿದರು.

7 / 8
ಆಸಿಸ್​ ಪರ 4 ನೇ ದಿನದಾಟದಲ್ಲಿ ಮಾರ್ಕಸ್ ಲ್ಯಾಬುಸ್ಚೆನ್ ಅತ್ಯಗತ್ಯವಾದ 73 ರನ್​ ಬಾರಿಸಿದರು

ಆಸಿಸ್​ ಪರ 4 ನೇ ದಿನದಾಟದಲ್ಲಿ ಮಾರ್ಕಸ್ ಲ್ಯಾಬುಸ್ಚೆನ್ ಅತ್ಯಗತ್ಯವಾದ 73 ರನ್​ ಬಾರಿಸಿದರು

8 / 8

Published On - 3:01 pm, Sun, 10 January 21

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್