AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test: ಟೀಂ ಇಂಡಿಯಾಗೆ ಆಸರೆಯಾದ ರಹಾನೆ ಶತಕ: ಇಲ್ಲಿದೆ ಚಿತ್ರನೋಟ

ಎರಡನೇ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ 195ರನ್​ಗಳಿಗೆ ಆಲ್​ಔಟ್​ ಆಗಿತ್ತು. ನಂತರ ಬ್ಯಾಟಿಂಗ್​ಗೆ ಇಳಿದ ಭಾರತ ಆರಂಭದಲ್ಲೇ ಶಾಕ್​ಗೆ ಒಳಗಾಗಿತ್ತು. ನಂತರ ರಹಾನೆ-ಜಡೇಜಾ ಜತೆಯಾಟದಿಂದ ಟೀಂ ಇಂಡಿಯಾ 277ರನ್​ಗಳಿಗೆ ಐದು ವಿಕೆಟ್​ ಕಳೆದುಕೊಂಡು ಆಡುತ್ತಿದೆ. ಅಲ್ಲದೆ, 82 ರನ್​ ಮುನ್ನಡೆ ಕಾಯ್ದುಕೊಂಡಿದೆ. ರಹಾನೆ 104 ಹಾಗೂ ಜಡೆಜಾ 40 ರನ್​ಗಳಿಸಿ ಆಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Dec 27, 2020 | 1:32 PM

Share
ಶತಕದ ಸಂಭ್ರಮದಲ್ಲಿ ರಹಾನೆ.

ಶತಕದ ಸಂಭ್ರಮದಲ್ಲಿ ರಹಾನೆ.

1 / 12
ನಾಯಕತ್ವದ ಆಟ ಪ್ರದರ್ಶಿಸಿದ ರಹಾನೆ.

ನಾಯಕತ್ವದ ಆಟ ಪ್ರದರ್ಶಿಸಿದ ರಹಾನೆ.

2 / 12
ರಹಾನೆ ಕ್ಯಾಚ್​​ ಬಿಟ್ಟ ಸ್ಮಿತ್​.

ರಹಾನೆ ಕ್ಯಾಚ್​​ ಬಿಟ್ಟ ಸ್ಮಿತ್​.

3 / 12
ಅದ್ಭುತ ಶಾಟ್​ ಬಾರಿಸಿದ ರಹಾನೆ

ಅದ್ಭುತ ಶಾಟ್​ ಬಾರಿಸಿದ ರಹಾನೆ

4 / 12
104 ರನ್​ ಬಾರಿಸುವ ಮೂಲಕ ಭಾರತಕ್ಕೆ ಆಸರೆ ಆದ ರಹಾನೆ

104 ರನ್​ ಬಾರಿಸುವ ಮೂಲಕ ಭಾರತಕ್ಕೆ ಆಸರೆ ಆದ ರಹಾನೆ

5 / 12
ಜಡೇಜಾ-ರಹಾನೆ ಜೊತೆಯಾಟದಲ್ಲಿ ನೂರು ರನ್​ ಪೇರಿಸಿದರು.

ಜಡೇಜಾ-ರಹಾನೆ ಜೊತೆಯಾಟದಲ್ಲಿ ನೂರು ರನ್​ ಪೇರಿಸಿದರು.

6 / 12
ಅದ್ಭತ ಆಟ ಪ್ರದರ್ಶಿಸಿದ ರಹಾನೆ-ಜಡೇಜಾ

ಅದ್ಭತ ಆಟ ಪ್ರದರ್ಶಿಸಿದ ರಹಾನೆ-ಜಡೇಜಾ

7 / 12
ಟೀಂ ಇಂಡಿಯಾ ಆಟಗಾರರು ಭಾರತದ ಬಾವುಟ ಹಾರಿಸಿ ಸಂಭ್ರಮಿಸಿದ್ದು ಹೀಗೆ

ಟೀಂ ಇಂಡಿಯಾ ಆಟಗಾರರು ಭಾರತದ ಬಾವುಟ ಹಾರಿಸಿ ಸಂಭ್ರಮಿಸಿದ್ದು ಹೀಗೆ

8 / 12
ಮಳೆ ಬಂದ ಕಾರಣ ಪಿಚ್​ಅನ್ನು ಮುಚ್ಚಲಾಯಿತು.

ಮಳೆ ಬಂದ ಕಾರಣ ಪಿಚ್​ಅನ್ನು ಮುಚ್ಚಲಾಯಿತು.

9 / 12
ಮ್ಯಾಚ್​ ಆರಂಭಕ್ಕೂ ಮೊದಲು ಪಿಚ್​ ಕಂಡಿದ್ದು ಹೀಗೆ..

ಮ್ಯಾಚ್​ ಆರಂಭಕ್ಕೂ ಮೊದಲು ಪಿಚ್​ ಕಂಡಿದ್ದು ಹೀಗೆ..

10 / 12
ಮೆಲ್ಬೋರ್ನ್​ ಸ್ಡೇಡಿಯಂ

ಮೆಲ್ಬೋರ್ನ್​ ಸ್ಡೇಡಿಯಂ

11 / 12
ಮ್ಯಾಚ್​ಗೂ ಮೊದಲು ಕೋಚ್​ ರವಿ ಶಾಸ್ತ್ರಿ ಇಂದ ಮಾರ್ಗದರ್ಶನ ಪಡೆದ ಟೀಂ ಇಂಡಿಯಾ ಆಟಗಾರರು

ಮ್ಯಾಚ್​ಗೂ ಮೊದಲು ಕೋಚ್​ ರವಿ ಶಾಸ್ತ್ರಿ ಇಂದ ಮಾರ್ಗದರ್ಶನ ಪಡೆದ ಟೀಂ ಇಂಡಿಯಾ ಆಟಗಾರರು

12 / 12

Published On - 1:31 pm, Sun, 27 December 20

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!