India vs Australia 2nd Test: ಟೀಂ ಇಂಡಿಯಾಗೆ ಆಸರೆಯಾದ ರಹಾನೆ ಶತಕ: ಇಲ್ಲಿದೆ ಚಿತ್ರನೋಟ
ಎರಡನೇ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ 195ರನ್ಗಳಿಗೆ ಆಲ್ಔಟ್ ಆಗಿತ್ತು. ನಂತರ ಬ್ಯಾಟಿಂಗ್ಗೆ ಇಳಿದ ಭಾರತ ಆರಂಭದಲ್ಲೇ ಶಾಕ್ಗೆ ಒಳಗಾಗಿತ್ತು. ನಂತರ ರಹಾನೆ-ಜಡೇಜಾ ಜತೆಯಾಟದಿಂದ ಟೀಂ ಇಂಡಿಯಾ 277ರನ್ಗಳಿಗೆ ಐದು ವಿಕೆಟ್ ಕಳೆದುಕೊಂಡು ಆಡುತ್ತಿದೆ. ಅಲ್ಲದೆ, 82 ರನ್ ಮುನ್ನಡೆ ಕಾಯ್ದುಕೊಂಡಿದೆ. ರಹಾನೆ 104 ಹಾಗೂ ಜಡೆಜಾ 40 ರನ್ಗಳಿಸಿ ಆಡುತ್ತಿದ್ದಾರೆ.
Updated on:Dec 27, 2020 | 1:32 PM
Share

ಶತಕದ ಸಂಭ್ರಮದಲ್ಲಿ ರಹಾನೆ.

ನಾಯಕತ್ವದ ಆಟ ಪ್ರದರ್ಶಿಸಿದ ರಹಾನೆ.

ರಹಾನೆ ಕ್ಯಾಚ್ ಬಿಟ್ಟ ಸ್ಮಿತ್.

ಅದ್ಭುತ ಶಾಟ್ ಬಾರಿಸಿದ ರಹಾನೆ

104 ರನ್ ಬಾರಿಸುವ ಮೂಲಕ ಭಾರತಕ್ಕೆ ಆಸರೆ ಆದ ರಹಾನೆ

ಜಡೇಜಾ-ರಹಾನೆ ಜೊತೆಯಾಟದಲ್ಲಿ ನೂರು ರನ್ ಪೇರಿಸಿದರು.

ಅದ್ಭತ ಆಟ ಪ್ರದರ್ಶಿಸಿದ ರಹಾನೆ-ಜಡೇಜಾ

ಟೀಂ ಇಂಡಿಯಾ ಆಟಗಾರರು ಭಾರತದ ಬಾವುಟ ಹಾರಿಸಿ ಸಂಭ್ರಮಿಸಿದ್ದು ಹೀಗೆ

ಮಳೆ ಬಂದ ಕಾರಣ ಪಿಚ್ಅನ್ನು ಮುಚ್ಚಲಾಯಿತು.

ಮ್ಯಾಚ್ ಆರಂಭಕ್ಕೂ ಮೊದಲು ಪಿಚ್ ಕಂಡಿದ್ದು ಹೀಗೆ..

ಮೆಲ್ಬೋರ್ನ್ ಸ್ಡೇಡಿಯಂ

ಮ್ಯಾಚ್ಗೂ ಮೊದಲು ಕೋಚ್ ರವಿ ಶಾಸ್ತ್ರಿ ಇಂದ ಮಾರ್ಗದರ್ಶನ ಪಡೆದ ಟೀಂ ಇಂಡಿಯಾ ಆಟಗಾರರು
Published On - 1:31 pm, Sun, 27 December 20
Related Photo Gallery
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್
ಭಾರತಕ್ಕೆ ಒಲಿದ 'ಕಾಮನ್ವೆಲ್ತ್ ಗೇಮ್ಸ್ 2030' ಆತಿಥ್ಯ!
ಎರಡು ಪ್ರಮುಖ ಮ್ಯೂಸಿಕ್ ಕಂಪನಿಗಳು ನನ್ನ ಬ್ಯಾನ್ ಮಾಡಿದ್ದವು; ಸೋನು ನಿಗಮ್
ದೆಹಲಿ ನಿವಾಸದಲ್ಲಿ ಮಾಧ್ಯಮಗೋಷ್ಠಿ ವೇಳೆ ಪಪ್ಪು ಯಾದವ್ ಮೇಲೆ ಹಲ್ಲೆಗೆ ಯತ್ನ
ವಿಜಯ್ ಪುತ್ರ ಜೇಸನ್ ಸಂಜಯ್ ಬದುಕಿನ ರೋಚಕ ಕಥೆ; ಅಂದು ರಾತ್ರಿ ನಡೆದಿದ್ದೇನು?
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’




