AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test: ಟೀಂ ಇಂಡಿಯಾಗೆ ಆಸರೆಯಾದ ರಹಾನೆ ಶತಕ: ಇಲ್ಲಿದೆ ಚಿತ್ರನೋಟ

ಎರಡನೇ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ 195ರನ್​ಗಳಿಗೆ ಆಲ್​ಔಟ್​ ಆಗಿತ್ತು. ನಂತರ ಬ್ಯಾಟಿಂಗ್​ಗೆ ಇಳಿದ ಭಾರತ ಆರಂಭದಲ್ಲೇ ಶಾಕ್​ಗೆ ಒಳಗಾಗಿತ್ತು. ನಂತರ ರಹಾನೆ-ಜಡೇಜಾ ಜತೆಯಾಟದಿಂದ ಟೀಂ ಇಂಡಿಯಾ 277ರನ್​ಗಳಿಗೆ ಐದು ವಿಕೆಟ್​ ಕಳೆದುಕೊಂಡು ಆಡುತ್ತಿದೆ. ಅಲ್ಲದೆ, 82 ರನ್​ ಮುನ್ನಡೆ ಕಾಯ್ದುಕೊಂಡಿದೆ. ರಹಾನೆ 104 ಹಾಗೂ ಜಡೆಜಾ 40 ರನ್​ಗಳಿಸಿ ಆಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Dec 27, 2020 | 1:32 PM

Share
ಶತಕದ ಸಂಭ್ರಮದಲ್ಲಿ ರಹಾನೆ.

ಶತಕದ ಸಂಭ್ರಮದಲ್ಲಿ ರಹಾನೆ.

1 / 12
ನಾಯಕತ್ವದ ಆಟ ಪ್ರದರ್ಶಿಸಿದ ರಹಾನೆ.

ನಾಯಕತ್ವದ ಆಟ ಪ್ರದರ್ಶಿಸಿದ ರಹಾನೆ.

2 / 12
ರಹಾನೆ ಕ್ಯಾಚ್​​ ಬಿಟ್ಟ ಸ್ಮಿತ್​.

ರಹಾನೆ ಕ್ಯಾಚ್​​ ಬಿಟ್ಟ ಸ್ಮಿತ್​.

3 / 12
ಅದ್ಭುತ ಶಾಟ್​ ಬಾರಿಸಿದ ರಹಾನೆ

ಅದ್ಭುತ ಶಾಟ್​ ಬಾರಿಸಿದ ರಹಾನೆ

4 / 12
104 ರನ್​ ಬಾರಿಸುವ ಮೂಲಕ ಭಾರತಕ್ಕೆ ಆಸರೆ ಆದ ರಹಾನೆ

104 ರನ್​ ಬಾರಿಸುವ ಮೂಲಕ ಭಾರತಕ್ಕೆ ಆಸರೆ ಆದ ರಹಾನೆ

5 / 12
ಜಡೇಜಾ-ರಹಾನೆ ಜೊತೆಯಾಟದಲ್ಲಿ ನೂರು ರನ್​ ಪೇರಿಸಿದರು.

ಜಡೇಜಾ-ರಹಾನೆ ಜೊತೆಯಾಟದಲ್ಲಿ ನೂರು ರನ್​ ಪೇರಿಸಿದರು.

6 / 12
ಅದ್ಭತ ಆಟ ಪ್ರದರ್ಶಿಸಿದ ರಹಾನೆ-ಜಡೇಜಾ

ಅದ್ಭತ ಆಟ ಪ್ರದರ್ಶಿಸಿದ ರಹಾನೆ-ಜಡೇಜಾ

7 / 12
ಟೀಂ ಇಂಡಿಯಾ ಆಟಗಾರರು ಭಾರತದ ಬಾವುಟ ಹಾರಿಸಿ ಸಂಭ್ರಮಿಸಿದ್ದು ಹೀಗೆ

ಟೀಂ ಇಂಡಿಯಾ ಆಟಗಾರರು ಭಾರತದ ಬಾವುಟ ಹಾರಿಸಿ ಸಂಭ್ರಮಿಸಿದ್ದು ಹೀಗೆ

8 / 12
ಮಳೆ ಬಂದ ಕಾರಣ ಪಿಚ್​ಅನ್ನು ಮುಚ್ಚಲಾಯಿತು.

ಮಳೆ ಬಂದ ಕಾರಣ ಪಿಚ್​ಅನ್ನು ಮುಚ್ಚಲಾಯಿತು.

9 / 12
ಮ್ಯಾಚ್​ ಆರಂಭಕ್ಕೂ ಮೊದಲು ಪಿಚ್​ ಕಂಡಿದ್ದು ಹೀಗೆ..

ಮ್ಯಾಚ್​ ಆರಂಭಕ್ಕೂ ಮೊದಲು ಪಿಚ್​ ಕಂಡಿದ್ದು ಹೀಗೆ..

10 / 12
ಮೆಲ್ಬೋರ್ನ್​ ಸ್ಡೇಡಿಯಂ

ಮೆಲ್ಬೋರ್ನ್​ ಸ್ಡೇಡಿಯಂ

11 / 12
ಮ್ಯಾಚ್​ಗೂ ಮೊದಲು ಕೋಚ್​ ರವಿ ಶಾಸ್ತ್ರಿ ಇಂದ ಮಾರ್ಗದರ್ಶನ ಪಡೆದ ಟೀಂ ಇಂಡಿಯಾ ಆಟಗಾರರು

ಮ್ಯಾಚ್​ಗೂ ಮೊದಲು ಕೋಚ್​ ರವಿ ಶಾಸ್ತ್ರಿ ಇಂದ ಮಾರ್ಗದರ್ಶನ ಪಡೆದ ಟೀಂ ಇಂಡಿಯಾ ಆಟಗಾರರು

12 / 12

Published On - 1:31 pm, Sun, 27 December 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ