AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 1:10 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?