AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 1:10 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ