AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 1:10 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ