AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 1:10 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ