AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 1:10 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​