AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 1:10 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್