AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?

ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮಥ್ರ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs Australia 2nd Test ತಾಜಾ ಸ್ಕೋರ್: ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ, ಇಂದೇ ಗೆಲುವಿನತ್ತ ಟೀಂ ಇಂಡಿಯಾ?
ಗೆಲುವಿನತ್ತ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 1:10 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್ ಗಳಿಸಿ 131 ರನ್‌ಗಳ ಮುನ್ನಡೆ ಗಳಿಸಿತು. ಈಗಾಗಲೇ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಚಹಾ ವಿರಾಮಕ್ಕೂ ಮುನ್ನ 133 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಆರಂಭದಿಂದಲೂ ಕರಾರುವಕ್ಕಾದ ದಾಳಿ ನಡೆಸುತ್ತಿರುವ ಟೀಂ ಇಂಡಿಯಾ ವೇಗಿಗಳು ಆಸ್ಟ್ರೇಲಿಯಾದ ಬ್ಯಾಟಿಂಗ್​ ಆರ್ಡರನ್ನು ಪುಡಿ ಪುಡಿ ಮಾಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾದ ಜೋ ಬರ್ನ್ಸ್, ಮಾರ್ನಸ್ ಲ್ಯಾಬುಸ್ಚೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮತ್ತು ಮ್ಯಾಥ್ಯೂ ವೇಡ್​, ಟಿಂ ಪೈನ್​, ಭಾರತೀಯರ ಬೌಲಿಂಗ್​ ದಾಳಿಗೆ ನಲುಗಿ ಹೋಗಿದ್ದು, ಯಾವುದೇ ಪ್ರತಿಕ್ರಿಯೆ ತೋರದೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಕಡೆ ಕ್ರಮವಾಗಿ ಪರೇಡ್​ ನಡೆಸಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್​ನಂತಯೇ 2ನೇ ಇನ್ನಿಂಗ್ಸ್​ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಟೀ ಇಂಡಿಯಾದ ಬೌಲಿಂಗ್​ ವಿಭಾಗ, ಆಸಿಸ್​ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. ಭಾರತದ ಬುಮ್ರಾ, ಅಶ್ವಿನ್​, ಸಿರಾಜ್​, ಉಮೇಶ್​ ಯಾದವ್​ ಕ್ರಮವಾಗಿ 1 ವಿಕೆಟ್​ ಪಡೆದು ಮಿಂಚಿದ್ದಾರೆ. ಇನ್ನೂ ಬ್ಯಾಟಿಂಗ್​ನಲ್ಲಿ ತಮ್ಮ ಸಾಮರ್ಥ್ಯ ತೋರಿದ ಜಡೇಜಾ 2 ವಿಕೆಟ್​ ಪಡೆದು ತಂಡಕ್ಕೆ ಬಲ ತುಂಬಿದ್ದಾರೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:31 pm, Mon, 28 December 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ