AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರೆಡನೇ ಟೆಸ್ಟ್ ಸರಣಿಯ ನಾಲ್ಕನೇ ದಿನದ ಪಂದ್ಯ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು 8 ವಿಕೆಟ್‌ಗಳಿಂದ ಭಾರತ ಜಯ ಸಾಧಿಸಿದೆ.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ
ಎರಡನೇ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಜಯಿಸಿದ ಭಾರತ ನಾಲ್ಕು ಪಂದ್ಯಗಳ ಸರಣಿಯನ್ನು 1-1ರಿಂದ ಸಮಗೊಳಿಸಿದೆ.
ಆಯೇಷಾ ಬಾನು
| Edited By: |

Updated on:Dec 29, 2020 | 10:22 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ಭಾರತ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. 4 ನೇ ದಿನದ ಬಾಕ್ಸಿಂಗ್ ದಿನದ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತ 70 ರನ್ ಮೊತ್ತವನ್ನು ಬೆನ್ನಟ್ಟಿದ ಕಾರಣ ಪೂಜಾರಾ ಮತ್ತು ಅಗರ್ವಾಲ್ ವಿಕೆಟ್ ಕಳೆದುಕೊಂಡ ನಂತರ ಗಿಲ್ ಮತ್ತು ರಹಾನೆ ತಮ್ಮ ಹಿಡಿತವನ್ನು ಉಳಿಸಿಕೊಂಡರು.

ಆರು ವಿಕೆಟ್ ಕಳೆದುಕೊಂಡು 133ರನ್​ಗಳಿಂದ ದ್ವಿತೀಯ ಇನ್ನಿಂಗ್ಸ್ ಮುಂದುವರೆಸಿದ ಆಸ್ಟ್ರೇಲಿಯಾ, 103.1 ಓವರ್​ಗಳಿಗೆ 200 ರನ್​ಗಳಿಗೆ ಆಲೌಟ್ ಆಯಿತು. ಟೆಸ್ಟ್ ಗೆಲ್ಲಲು ಮತ್ತು ಸರಣಿಯನ್ನು ನೆಲಸಮ ಮಾಡಲು ಭಾರತಕ್ಕೆ 70 ರನ್​ಗಳ ಅಗತ್ಯವಿತ್ತು.

ತಮ್ಮ ಅಮೋಘ ಶತಕ ಹಾಗೂ ಅಗ್ರೆಸೀವ್ ಆಟದಿಂದಾಗಿ ಮ್ಯಾನ್​ ಆಫ್​ ದಿ ಮ್ಯಾಚ್​ ಪುರಸ್ಕೃತರಾದಅಜಿಂಕ್ಯ ರಹಾನೆ

ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ: ಅಡಿಲೇಡ್​ನಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿತ್ತು. ಆದ್ರೆ ಈಗ ಅಜಿಂಕ್ಯ ರಹಾನೆ ಅವರ ಅಗ್ರೆಸೀವ್ ಆಟ, ಹಾಗೂ ಅಮೋಘ ಶತಕದ ಕ್ಯಾಪ್ಟನ್ಸ್​​ ನಾಕ್​ನಿಂದಾಗಿ ತಂಡಕ್ಕೆ ಸುಲಭದ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶ ಸಾಧಿಸಿದ್ದಾರೆ. ತನ್ಮೂಲಕ 4 ಟೆಸ್ಟ್​ ಪಂದ್ಯಗಳ ಸರಣಿಯನ್ನು ಜೀವಂತವಾಗಿರಿಸಿದ್ದಾರೆ. ಇದೀಗ ಸಿಡ್ನಿಯಲ್ಲಿ ಮುಂದಿನ ವರ್ಷ ನಡೆಯುವ ಮೂರನೆಯ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. Over to SCG Jan 7th …

Published On - 9:31 am, Tue, 29 December 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ