AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರೆಡನೇ ಟೆಸ್ಟ್ ಸರಣಿಯ ನಾಲ್ಕನೇ ದಿನದ ಪಂದ್ಯ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು 8 ವಿಕೆಟ್‌ಗಳಿಂದ ಭಾರತ ಜಯ ಸಾಧಿಸಿದೆ.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ
ಎರಡನೇ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಜಯಿಸಿದ ಭಾರತ ನಾಲ್ಕು ಪಂದ್ಯಗಳ ಸರಣಿಯನ್ನು 1-1ರಿಂದ ಸಮಗೊಳಿಸಿದೆ.
ಆಯೇಷಾ ಬಾನು
| Edited By: |

Updated on:Dec 29, 2020 | 10:22 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ಭಾರತ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. 4 ನೇ ದಿನದ ಬಾಕ್ಸಿಂಗ್ ದಿನದ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತ 70 ರನ್ ಮೊತ್ತವನ್ನು ಬೆನ್ನಟ್ಟಿದ ಕಾರಣ ಪೂಜಾರಾ ಮತ್ತು ಅಗರ್ವಾಲ್ ವಿಕೆಟ್ ಕಳೆದುಕೊಂಡ ನಂತರ ಗಿಲ್ ಮತ್ತು ರಹಾನೆ ತಮ್ಮ ಹಿಡಿತವನ್ನು ಉಳಿಸಿಕೊಂಡರು.

ಆರು ವಿಕೆಟ್ ಕಳೆದುಕೊಂಡು 133ರನ್​ಗಳಿಂದ ದ್ವಿತೀಯ ಇನ್ನಿಂಗ್ಸ್ ಮುಂದುವರೆಸಿದ ಆಸ್ಟ್ರೇಲಿಯಾ, 103.1 ಓವರ್​ಗಳಿಗೆ 200 ರನ್​ಗಳಿಗೆ ಆಲೌಟ್ ಆಯಿತು. ಟೆಸ್ಟ್ ಗೆಲ್ಲಲು ಮತ್ತು ಸರಣಿಯನ್ನು ನೆಲಸಮ ಮಾಡಲು ಭಾರತಕ್ಕೆ 70 ರನ್​ಗಳ ಅಗತ್ಯವಿತ್ತು.

ತಮ್ಮ ಅಮೋಘ ಶತಕ ಹಾಗೂ ಅಗ್ರೆಸೀವ್ ಆಟದಿಂದಾಗಿ ಮ್ಯಾನ್​ ಆಫ್​ ದಿ ಮ್ಯಾಚ್​ ಪುರಸ್ಕೃತರಾದಅಜಿಂಕ್ಯ ರಹಾನೆ

ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ: ಅಡಿಲೇಡ್​ನಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿತ್ತು. ಆದ್ರೆ ಈಗ ಅಜಿಂಕ್ಯ ರಹಾನೆ ಅವರ ಅಗ್ರೆಸೀವ್ ಆಟ, ಹಾಗೂ ಅಮೋಘ ಶತಕದ ಕ್ಯಾಪ್ಟನ್ಸ್​​ ನಾಕ್​ನಿಂದಾಗಿ ತಂಡಕ್ಕೆ ಸುಲಭದ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶ ಸಾಧಿಸಿದ್ದಾರೆ. ತನ್ಮೂಲಕ 4 ಟೆಸ್ಟ್​ ಪಂದ್ಯಗಳ ಸರಣಿಯನ್ನು ಜೀವಂತವಾಗಿರಿಸಿದ್ದಾರೆ. ಇದೀಗ ಸಿಡ್ನಿಯಲ್ಲಿ ಮುಂದಿನ ವರ್ಷ ನಡೆಯುವ ಮೂರನೆಯ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. Over to SCG Jan 7th …

Published On - 9:31 am, Tue, 29 December 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್