AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರೆಡನೇ ಟೆಸ್ಟ್ ಸರಣಿಯ ನಾಲ್ಕನೇ ದಿನದ ಪಂದ್ಯ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು 8 ವಿಕೆಟ್‌ಗಳಿಂದ ಭಾರತ ಜಯ ಸಾಧಿಸಿದೆ.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ
ಎರಡನೇ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಜಯಿಸಿದ ಭಾರತ ನಾಲ್ಕು ಪಂದ್ಯಗಳ ಸರಣಿಯನ್ನು 1-1ರಿಂದ ಸಮಗೊಳಿಸಿದೆ.
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Dec 29, 2020 | 10:22 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ಭಾರತ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. 4 ನೇ ದಿನದ ಬಾಕ್ಸಿಂಗ್ ದಿನದ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತ 70 ರನ್ ಮೊತ್ತವನ್ನು ಬೆನ್ನಟ್ಟಿದ ಕಾರಣ ಪೂಜಾರಾ ಮತ್ತು ಅಗರ್ವಾಲ್ ವಿಕೆಟ್ ಕಳೆದುಕೊಂಡ ನಂತರ ಗಿಲ್ ಮತ್ತು ರಹಾನೆ ತಮ್ಮ ಹಿಡಿತವನ್ನು ಉಳಿಸಿಕೊಂಡರು.

ಆರು ವಿಕೆಟ್ ಕಳೆದುಕೊಂಡು 133ರನ್​ಗಳಿಂದ ದ್ವಿತೀಯ ಇನ್ನಿಂಗ್ಸ್ ಮುಂದುವರೆಸಿದ ಆಸ್ಟ್ರೇಲಿಯಾ, 103.1 ಓವರ್​ಗಳಿಗೆ 200 ರನ್​ಗಳಿಗೆ ಆಲೌಟ್ ಆಯಿತು. ಟೆಸ್ಟ್ ಗೆಲ್ಲಲು ಮತ್ತು ಸರಣಿಯನ್ನು ನೆಲಸಮ ಮಾಡಲು ಭಾರತಕ್ಕೆ 70 ರನ್​ಗಳ ಅಗತ್ಯವಿತ್ತು.

ತಮ್ಮ ಅಮೋಘ ಶತಕ ಹಾಗೂ ಅಗ್ರೆಸೀವ್ ಆಟದಿಂದಾಗಿ ಮ್ಯಾನ್​ ಆಫ್​ ದಿ ಮ್ಯಾಚ್​ ಪುರಸ್ಕೃತರಾದಅಜಿಂಕ್ಯ ರಹಾನೆ

ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ: ಅಡಿಲೇಡ್​ನಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿತ್ತು. ಆದ್ರೆ ಈಗ ಅಜಿಂಕ್ಯ ರಹಾನೆ ಅವರ ಅಗ್ರೆಸೀವ್ ಆಟ, ಹಾಗೂ ಅಮೋಘ ಶತಕದ ಕ್ಯಾಪ್ಟನ್ಸ್​​ ನಾಕ್​ನಿಂದಾಗಿ ತಂಡಕ್ಕೆ ಸುಲಭದ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶ ಸಾಧಿಸಿದ್ದಾರೆ. ತನ್ಮೂಲಕ 4 ಟೆಸ್ಟ್​ ಪಂದ್ಯಗಳ ಸರಣಿಯನ್ನು ಜೀವಂತವಾಗಿರಿಸಿದ್ದಾರೆ. ಇದೀಗ ಸಿಡ್ನಿಯಲ್ಲಿ ಮುಂದಿನ ವರ್ಷ ನಡೆಯುವ ಮೂರನೆಯ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. Over to SCG Jan 7th …

Published On - 9:31 am, Tue, 29 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ