AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು

70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Dec 26, 2020 | 11:37 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯ ಮೆಲ್ಬೋರ್ನ್‌ ಅಂಗಳದಲ್ಲಿ ನಡೆಯುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಆಸ್ಟ್ರೇಲಿಯಾ ತಂಡ ಭಾರತದ ಮಾರಕ ದಾಳಿಯಿಂದಾಗಿ ಕೇವಲ 177 ರನ್​ಗಳಿಗೆ ಪ್ರಮುಖ 8 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಕಳೆದ ಪಂದ್ಯದಲ್ಲಿನ ಸೋಲನ್ನ ಬದಿಗೊತ್ತಿ ತನ್ನ ಆರ್ಭಟ ಮುಂದುವರೆಸಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾದೆದುರು ತಮ್ಮ ಚಾಂಪಿಯನ್ ಆಟವನ್ನ ಪ್ರದರ್ಶಿಸುತ್ತಿದೆ. ಭಾರತೀಯ ವೇಗಿಗಳ ದಾಳಿಗೆ ಸಿಲುಕಿರುವ ಆಸಿಸ್​ ದಾಂಡಿಗರು ತರಗೆಲೆಗಳಂತೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೆಡ್​ ನಡೆಸುತ್ತಿದ್ದಾರೆ. ಭಾರತೀಯ ಬೌಲರ್​ಗಳ ಮಾರಕ ದಾಳಿಗೆ ಬೆದರಿದ ಆಸಿಸ್​ ಬ್ಯಾಟ್ಸ್​ಮನ್​ಗಳು ಯಾವುದೇ ರೀತಿಯ ಪ್ರತಿರೋಧ ತೋರಲು ಸಾಧ್ಯವಾಗುತ್ತಿಲ್ಲ.

ಈಗಿನ ಮಾಹಿತಿಯ ಪ್ರಕಾರ 70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ. ಇನ್ನ ಪಾದಾರ್ಪಣೆಯ ಪಂದ್ಯದಲ್ಲಿಯೇ ಭರವಸೆ ಮೂಡಿಸಿರುವ ವೇಗಿ ಸಿರಾಜ್​ 2 ವಿಕೆಟ್​ ತೆಗೆಯುವುದರ ಮೂಲಕ ತಂಡಕ್ಕೆ ನೆರವಾಗಿದ್ದಾರೆ.

Published On - 11:35 am, Sat, 26 December 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ