AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು

70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Dec 26, 2020 | 11:37 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯ ಮೆಲ್ಬೋರ್ನ್‌ ಅಂಗಳದಲ್ಲಿ ನಡೆಯುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಆಸ್ಟ್ರೇಲಿಯಾ ತಂಡ ಭಾರತದ ಮಾರಕ ದಾಳಿಯಿಂದಾಗಿ ಕೇವಲ 177 ರನ್​ಗಳಿಗೆ ಪ್ರಮುಖ 8 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಕಳೆದ ಪಂದ್ಯದಲ್ಲಿನ ಸೋಲನ್ನ ಬದಿಗೊತ್ತಿ ತನ್ನ ಆರ್ಭಟ ಮುಂದುವರೆಸಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾದೆದುರು ತಮ್ಮ ಚಾಂಪಿಯನ್ ಆಟವನ್ನ ಪ್ರದರ್ಶಿಸುತ್ತಿದೆ. ಭಾರತೀಯ ವೇಗಿಗಳ ದಾಳಿಗೆ ಸಿಲುಕಿರುವ ಆಸಿಸ್​ ದಾಂಡಿಗರು ತರಗೆಲೆಗಳಂತೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೆಡ್​ ನಡೆಸುತ್ತಿದ್ದಾರೆ. ಭಾರತೀಯ ಬೌಲರ್​ಗಳ ಮಾರಕ ದಾಳಿಗೆ ಬೆದರಿದ ಆಸಿಸ್​ ಬ್ಯಾಟ್ಸ್​ಮನ್​ಗಳು ಯಾವುದೇ ರೀತಿಯ ಪ್ರತಿರೋಧ ತೋರಲು ಸಾಧ್ಯವಾಗುತ್ತಿಲ್ಲ.

ಈಗಿನ ಮಾಹಿತಿಯ ಪ್ರಕಾರ 70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ. ಇನ್ನ ಪಾದಾರ್ಪಣೆಯ ಪಂದ್ಯದಲ್ಲಿಯೇ ಭರವಸೆ ಮೂಡಿಸಿರುವ ವೇಗಿ ಸಿರಾಜ್​ 2 ವಿಕೆಟ್​ ತೆಗೆಯುವುದರ ಮೂಲಕ ತಂಡಕ್ಕೆ ನೆರವಾಗಿದ್ದಾರೆ.

Published On - 11:35 am, Sat, 26 December 20

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು