AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಟಾಸ್​ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್​, ಉತ್ತಮ ಆರಂಭ ಪಡೆದ ಭಾರತ

ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಟಿಮ್ ಪೈನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಇತ್ತೀಚಿನ ವರದಿಯ ಪ್ರಕಾರ ಮೊದಲ ಸೆಷನ್‌ನಲ್ಲಿ ಆಸ್ಟ್ರೇಲಿಯಾ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 65 ರನ್ ಗಳಿಸಿದೆ.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಟಾಸ್​ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್​, ಉತ್ತಮ ಆರಂಭ ಪಡೆದ ಭಾರತ
ಪೃಥ್ವಿಶಂಕರ
|

Updated on: Dec 26, 2020 | 8:30 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದೆ. ಭಾರತ ತಂಡ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದರೆ. ಆಸ್ಟ್ರೇಲಿಯಾ ತಂಡ ಯಾವೂದೇ ಬದಲಾವಣೆ ಮಾಡದೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನ ಈ ಪಂದ್ಯಕ್ಕೆ ಉಳಿಸಿಕೊಂಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಟಿಮ್ ಪೈನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಇತ್ತೀಚಿನ ವರದಿಯ ಪ್ರಕಾರ ಮೊದಲ ಸೆಷನ್‌ನಲ್ಲಿ ಆಸ್ಟ್ರೇಲಿಯಾ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 65 ರನ್ ಗಳಿಸಿದೆ. ಐದನೇ ಓವರ್‌ನಲ್ಲಿ ಜೋ ಬರ್ನ್ಸ್ ಅವರನ್ನು ಶೂನ್ಯಕ್ಕೆ ಔಟ್​ ಮಾಡುವ ಮೂಲಕ ಜಸ್ಪ್ರೀತ್ ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ತಂದು ಕೊಟ್ಟರೆ. 13 ನೇ ಓವರ್‌ನಲ್ಲಿ ಆರ್ ಅಶ್ವಿನ್ ಮ್ಯಾಥ್ಯೂ ವೇಡ್ (30 ರನ್)ನನ್ನು ಬಲಿ ಪಡೆದಿದ್ದಾರೆ. ಜೊತೆಗೆ ಭರವಸೆಯ ಆಟಗಾರ ಸ್ಟೀವ್ ಸ್ಮಿತ್‌ನನ್ನು ಶೂನ್ಯಕ್ಕೆ ಔಟ್​ ಮಾಡಿದ ಆರ್ ಅಶ್ವಿನ್, ಸ್ಟೀವ್ ಸ್ಮಿತ್​ಗೆ ಪೆವಿಲಿಯನ್​ ದಾರಿ ತೋರಿಸಿದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್