AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ

ಆಲ್‌ರೌಂಡರ್ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ
ಶತಕದ ಸಂಭ್ರಮದಲ್ಲಿ ರಹಾನೆ
ಪೃಥ್ವಿಶಂಕರ
| Edited By: |

Updated on: Dec 27, 2020 | 12:21 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದ್ದು ಪ್ರಮುಖ 5 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆಯವರ ಅಜೇಯ ಶತಕ ನೇರವಾಗಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ. ಈ ಜೋಡಿಗಳ ಉತ್ತಮ ಜೊತೆಯಾಟದಿಂದಾಗಿ ಟೀಂ ಇಂಡಿಯಾ 5 ವಿಕೆಟ್​ ಕಳೆದುಕೊಂಡು 295 ರನ್​ ಗಳಿಸಿದೆ. ಅಲ್ಲದೆ ಈ ಜೋಡಿಗಳ ಜೊತೆಯಾಟದಿಂದಾಗಿ ನೂರು ರನ್​ ಬಂದಿವೆ.

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ