AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ

ಆಲ್‌ರೌಂಡರ್ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ
ಶತಕದ ಸಂಭ್ರಮದಲ್ಲಿ ರಹಾನೆ
ಪೃಥ್ವಿಶಂಕರ
| Edited By: |

Updated on: Dec 27, 2020 | 12:21 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದ್ದು ಪ್ರಮುಖ 5 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆಯವರ ಅಜೇಯ ಶತಕ ನೇರವಾಗಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ. ಈ ಜೋಡಿಗಳ ಉತ್ತಮ ಜೊತೆಯಾಟದಿಂದಾಗಿ ಟೀಂ ಇಂಡಿಯಾ 5 ವಿಕೆಟ್​ ಕಳೆದುಕೊಂಡು 295 ರನ್​ ಗಳಿಸಿದೆ. ಅಲ್ಲದೆ ಈ ಜೋಡಿಗಳ ಜೊತೆಯಾಟದಿಂದಾಗಿ ನೂರು ರನ್​ ಬಂದಿವೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ