AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ

ಆಲ್‌ರೌಂಡರ್ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ
ಶತಕದ ಸಂಭ್ರಮದಲ್ಲಿ ರಹಾನೆ
ಪೃಥ್ವಿಶಂಕರ
| Edited By: |

Updated on: Dec 27, 2020 | 12:21 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದ್ದು ಪ್ರಮುಖ 5 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆಯವರ ಅಜೇಯ ಶತಕ ನೇರವಾಗಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ. ಈ ಜೋಡಿಗಳ ಉತ್ತಮ ಜೊತೆಯಾಟದಿಂದಾಗಿ ಟೀಂ ಇಂಡಿಯಾ 5 ವಿಕೆಟ್​ ಕಳೆದುಕೊಂಡು 295 ರನ್​ ಗಳಿಸಿದೆ. ಅಲ್ಲದೆ ಈ ಜೋಡಿಗಳ ಜೊತೆಯಾಟದಿಂದಾಗಿ ನೂರು ರನ್​ ಬಂದಿವೆ.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ