AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ

ಆಲ್‌ರೌಂಡರ್ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ
ಶತಕದ ಸಂಭ್ರಮದಲ್ಲಿ ರಹಾನೆ
ಪೃಥ್ವಿಶಂಕರ
| Edited By: |

Updated on: Dec 27, 2020 | 12:21 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದ್ದು ಪ್ರಮುಖ 5 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆಯವರ ಅಜೇಯ ಶತಕ ನೇರವಾಗಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ. ಈ ಜೋಡಿಗಳ ಉತ್ತಮ ಜೊತೆಯಾಟದಿಂದಾಗಿ ಟೀಂ ಇಂಡಿಯಾ 5 ವಿಕೆಟ್​ ಕಳೆದುಕೊಂಡು 295 ರನ್​ ಗಳಿಸಿದೆ. ಅಲ್ಲದೆ ಈ ಜೋಡಿಗಳ ಜೊತೆಯಾಟದಿಂದಾಗಿ ನೂರು ರನ್​ ಬಂದಿವೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ