AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ

ಆಲ್‌ರೌಂಡರ್ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದ ರಹಾನೆ, ಜಡೇಜಾ ಜೊತೆ ಶತಕದ ಜೊತೆಯಾಟ
ಶತಕದ ಸಂಭ್ರಮದಲ್ಲಿ ರಹಾನೆ
ಪೃಥ್ವಿಶಂಕರ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 27, 2020 | 12:21 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದ್ದು ಪ್ರಮುಖ 5 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆಯವರ ಅಜೇಯ ಶತಕ ನೇರವಾಗಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿರುವ ನಾಯಕ ರಹಾನೆ ಅಜೇಯ ಶತಕ ಗಳಿಸಿದ್ದಾರೆ. ರಹಾನೆ ಅವರ ಈ ಶತಕದಲ್ಲಿ 11 ಬೌಂಡರಿಗಳು ಸೇರಿವೆ. ಇನ್ನೂ ಮೈದಾನದಲ್ಲಿರುವ ನಾಯಕ ರಹಾನೆ 196 ಬಾಲ್​​ಗಳನ್ನ ಎದುರಿಸುವ ಮೂಲಕ 100 ರನ್​ ಬಾರಿಸಿದ್ದಾರೆ. ಈ ಜೋಡಿಗಳ ಉತ್ತಮ ಜೊತೆಯಾಟದಿಂದಾಗಿ ಟೀಂ ಇಂಡಿಯಾ 5 ವಿಕೆಟ್​ ಕಳೆದುಕೊಂಡು 295 ರನ್​ ಗಳಿಸಿದೆ. ಅಲ್ಲದೆ ಈ ಜೋಡಿಗಳ ಜೊತೆಯಾಟದಿಂದಾಗಿ ನೂರು ರನ್​ ಬಂದಿವೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ