AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; 195 ರನ್​ಗಳಿಗೆ ಸರ್ವಪತನಗೊಂಡ ಟೀಂ ಆಸ್ಟ್ರೇಲಿಯಾ

ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 195 ರನ್ ಗಳಿಸಿದೆ. ಆಸ್ಟ್ರೇಲಿಯಾ ಪರ ಮಾರ್ನಸ್ ಲಾಬುಸ್ಚೆನ್ ಅತಿ ಹೆಚ್ಚು 48 ರನ್ ಗಳಿಸಿದರು. ಅವರಲ್ಲದೆ, ಟ್ರಾವಿಸ್ ಹೆಡ್ 38 ಮತ್ತು ಮ್ಯಾಥ್ಯೂ ವೇಡ್ 30 ರನ್ ಗಳಿಸಿದರು. ಮತ್ತೊಂದೆಡೆ, ಮಾರಕ ದಾಳಿ ನಡೆಸಿದ ಭಾರತದ ಜಸ್ಪ್ರೀತ್ ಬುಮ್ರಾ 4 ವಿಕೆಟ್, ಆರ್ ಅಶ್ವಿನ್ 3, ಮೊಹಮ್ಮದ್ ಸಿರಾಜ್ 2 ಮತ್ತು ರವೀಂದ್ರ ಜಡೇಜಾ 1 ವಿಕೆಟ್ ಪಡೆದು ಮಿಂಚಿದರು.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; 195 ರನ್​ಗಳಿಗೆ ಸರ್ವಪತನಗೊಂಡ ಟೀಂ ಆಸ್ಟ್ರೇಲಿಯಾ
ಪೃಥ್ವಿಶಂಕರ
|

Updated on: Dec 26, 2020 | 11:53 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯ ಮೆಲ್ಬೋರ್ನ್‌ ಅಂಗಳದಲ್ಲಿ ನಡೆಯುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಆಸ್ಟ್ರೇಲಿಯಾ ತಂಡ ಭಾರತದ ಮಾರಕ ದಾಳಿಯಿಂದಾಗಿ ಕೇವಲ 195 ರನ್​ ಗಳಿಗೆ ತನ್ನೇಲ್ಲಾ ವಿಕೆಟ್​ಗಳನ್ನ ಕಳೆದುಕೊಂಡು ಸರ್ವಪತನಗೊಂಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 195 ರನ್ ಗಳಿಸಿದೆ. ಆಸ್ಟ್ರೇಲಿಯಾ ಪರ ಮಾರ್ನಸ್ ಲಾಬುಸ್ಚೆನ್ ಅತಿ ಹೆಚ್ಚು 48 ರನ್ ಗಳಿಸಿದರು. ಅವರಲ್ಲದೆ, ಟ್ರಾವಿಸ್ ಹೆಡ್ 38 ಮತ್ತು ಮ್ಯಾಥ್ಯೂ ವೇಡ್ 30 ರನ್ ಗಳಿಸಿದರು. ಮತ್ತೊಂದೆಡೆ, ಮಾರಕ ದಾಳಿ ನಡೆಸಿದ ಭಾರತದ ಜಸ್ಪ್ರೀತ್ ಬುಮ್ರಾ 4 ವಿಕೆಟ್, ಆರ್ ಅಶ್ವಿನ್ 3, ಮೊಹಮ್ಮದ್ ಸಿರಾಜ್ 2 ಮತ್ತು ರವೀಂದ್ರ ಜಡೇಜಾ 1 ವಿಕೆಟ್ ಪಡೆದು ಮಿಂಚಿದರು.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ