AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020: ಬೌಲಿಂಗ್​ನಲ್ಲಿ ಮಿಂಚಿದ ಭಾರತ: ಇಲ್ಲಿದೆ ಚಿತ್ರನೋಟ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್​ ಮ್ಯಾಚ್​​ನಲ್ಲಿ ಭಾರತ ಗೆಲುವಿನ ಸನಿಹಕ್ಕೆ ಬಂದಿದೆ. ಭಾರತೀಯ ಬೌಲರ್​ಗಳ ಅದ್ಭುತ ಬೌಲಿಂಗ್​ ಪ್ರದರ್ಶನದಿಂದ ಆಸ್ಟ್ರೇಲಿಯಾ ಬ್ಯಾಟ್ಸ್​​ಮನ್​ಗಳು ನಲುಗಿ ಹೋಗಿದ್ದಾರೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 133 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು, ಎರಡು ರನ್​ ಮುನ್ನಡೆ ಸಾಧಿಸಿದೆ.

ರಾಜೇಶ್ ದುಗ್ಗುಮನೆ
|

Updated on: Dec 28, 2020 | 2:29 PM

Share
ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

1 / 8
ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

2 / 8
ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

3 / 8
ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

4 / 8
ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

5 / 8
ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

6 / 8
ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

7 / 8
ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

8 / 8
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್